ಸರತಿ ಸಾಲಲ್ಲಿ ನಿಂತು ವೋಟ್ ಮಾಡಿ, ಹೊಸ ಮತದಾರರಿಗೆ ಮಹತ್ವದ ಸಂದೇಶ ಸಾರಿದ ಜಾವಗಲ್ ಶ್ರೀನಾಥ್

ಸರತಿ ಸಾಲಲ್ಲಿ ನಿಂತು ವೋಟ್ ಮಾಡಿ, ಹೊಸ ಮತದಾರರಿಗೆ ಮಹತ್ವದ ಸಂದೇಶ ಸಾರಿದ ಜಾವಗಲ್ ಶ್ರೀನಾಥ್

Published : May 10, 2023, 12:16 PM IST

ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಚಾಲನೆ
2023ರ ಚುನಾವಣಾ ರಾಯಬಾರಿ ಜಾವಗಲ್ ಶ್ರೀನಾಥ್
ಮೈಸೂರಿನ ಕುವೆಂಪು ನಗರದ ಜ್ಞಾನಗಂಗಾ ಶಾಲೆ ಮತಗಟ್ಟೆಯಲ್ಲಿ ಮತದಾನ
 

ಮೈಸೂರು(ಮೇ.10): ರಾಜ್ಯದಲ್ಲಿ ಪ್ರಜಾಪ್ರಭುತ್ವದ ಹಬ್ಬಕ್ಕೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ರಾಜ್ಯದ ವಿಧಾನಸಭೆಯ 224 ಸ್ಥಾನಗಳಿಗೆ ಬುಧವಾರ ರಾಜ್ಯಾದ್ಯಂತ ಒಂದೇ ಹಂತದ ಚುನಾವಣೆ ನಡೆಯುತ್ತಿದೆ. ಕುವೆಂಪುನಗರದ ಜ್ಞಾನಂಗಂಗಾ (ಮತಗಟ್ಟೆ ಸಂಖ್ಯೆ 26)ಶಾಲೆಯಲ್ಲಿ ಸರತಿ ಸಾಲಿನಲ್ಲಿ ನಿಂತು 2023ರ ಚುನಾವಣಾ ರಾಯಬಾರಿ ಜಾವಗಲ್ ಶ್ರೀನಾಥ್ ಅವರು ಮತದಾನ ಮಾಡಿದರು.

ಮತದಾನ ಚೆನ್ನಾಗಿ ನಡೆಯುತ್ತಿದೆ. ಜನರು ಮತ ಚಲಾಯಿಸಲು ಬರುತ್ತಿರುವುದು ನೋಡಿ ಖುಷಿಯಾಯಿತು. ಮತದಾನ ಮಾಡಿ ಒಳ್ಳೆಯ ನಾಯಕರನ್ನು ಆಯ್ಕೆ ಮಾಡಿ. ನಾವು ಪ್ರಜಾಪ್ರಭುತ್ವದ ಭಾಗವಾಗಬೇಕು. ಮೊದಲ ಬಾರಿಗೆ ವೋಟ್ ಮಾಡುವವರಿಗೆ ಯಾರು ನಮಗೆ ಬೇಕು ಎಂದು ತೀರ್ಮಾನಿಸಲು ಇದು ಸರಿಯಾದ ಸಮಯ ಎಂದು ಮೈಸೂರ್ ಎಕ್ಸ್‌ಪ್ರೆಸ್ ಖ್ಯಾತಿಯ ಶ್ರೀನಾಥ್ ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more