'ಹಾಸನದಲ್ಲಿ ನಾನೇ ಜೆಡಿಎಸ್ ಅಭ್ಯರ್ಥಿ': ಸಂಚಲನ ಸೃಷ್ಟಿಸಿದ ಭವಾನಿ ರೇವಣ್ಣ

'ಹಾಸನದಲ್ಲಿ ನಾನೇ ಜೆಡಿಎಸ್ ಅಭ್ಯರ್ಥಿ': ಸಂಚಲನ ಸೃಷ್ಟಿಸಿದ ಭವಾನಿ ರೇವಣ್ಣ

Published : Jan 25, 2023, 02:50 PM ISTUpdated : Jan 25, 2023, 02:57 PM IST

ಹಾಸನದಲ್ಲಿ ನಾನೇ ಜೆಡಿಎಸ್ ಅಭ್ಯರ್ಥಿ ಎಂದು ಭವಾನಿ ರೇವಣ್ಣ ಹೇಳಿದ್ದು, ಇದು ಹಳೇ ಮೈಸೂರು ಭಾಗದಲ್ಲಿ ಸಂಚಲನ ಸೃಷ್ಟಿಸಿದೆ.

ಹಾಸನದಿಂದ ನಾನೇ ಸ್ಪರ್ಧಿಸ್ತೀನೆ ಎಂದು ಭವಾನಿ ರೇವಣ್ಣ ಸ್ವಯಂ ಘೊಷಣೆ ಮಾಡಿದ್ದಾರೆ. ಇದು ಪಕ್ಷದಲ್ಲಿ ಭಾರಿ ಸಂಚಲನ ಮುಡಿಸಿದೆ. ಪಕ್ಷ ಅಧಿಕೃತವಾಗಿ ಘೋಷಣೆ ಮಾಡುವ ಮುನ್ನವೇ, ಭವಾನಿ ರೇವಣ್ಣ ಗುಟ್ಟು ರಟ್ಟು ಮಾಡಿದ್ದಾರೆ. ಈ ಬಗ್ಗೆ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿ, ಅವರು ಆಸೆ ಪಡೋದು ತಪ್ಪಲ್ಲ, ಆದ್ರೆ ಪಕ್ಷದ ತೀರ್ಮಾನವೇ ಫೈನಲ್ ಅಂದಿದ್ದಾರೆ. ಹಾಗಾದ್ರೆ ಜೆಡಿಎಸ್'ನಲ್ಲಿ ಬೇರೆ ಯಾರೂ ಆಕಾಂಕ್ಷಿಗಳೇ ಇಲ್ವಾ ಎಂಬ ಪ್ರಶ್ನೆ ಇದೀಗ ಎದುರಾಗಿದೆ. ಭವಾನಿ ರೇವಣ್ಣಗೆ ನಿಜವಾದ ಎದುರಾಳಿ ಬಿಜೆಪಿಯೋ? ಅಥವಾ ತಮ್ಮದೇ ಪಕ್ಷದ ಟಿಕೆಟ್ ಆಕಾಂಕ್ಷಿಗಳೋ ಎಂಬ ಚರ್ಚೆ ಶುರುವಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more