ಮಂಡ್ಯದ‌ ಮೇಲೆ ಕಣ್ಣಿಟ್ಟ ಮೂರು ಪಕ್ಷಗಳು: ಜೆಡಿಎಸ್ ಭದ್ರಕೋಟೆ ಗೆಲ್ಲಲು ಕಾಂಗ್ರೆಸ್, ಬಿಜೆಪಿ ತಂತ್ರ ಏನು?

ಮಂಡ್ಯದ‌ ಮೇಲೆ ಕಣ್ಣಿಟ್ಟ ಮೂರು ಪಕ್ಷಗಳು: ಜೆಡಿಎಸ್ ಭದ್ರಕೋಟೆ ಗೆಲ್ಲಲು ಕಾಂಗ್ರೆಸ್, ಬಿಜೆಪಿ ತಂತ್ರ ಏನು?

Published : Jan 26, 2023, 03:21 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು,ಹಳೇ ಮೈಸೂರಿನ ಮೇಲೆ ಮೂರು ಪಕ್ಷಗಳು ಕಣ್ಣಿಟ್ಟಿವೆ. ಸಕ್ಕರೆ ನಾಡಲ್ಲಿ ಅಖಾಡಕ್ಕಿಳಿಯಲು ಅತಿರಥರ ನಡುವೆ ಪೈಪೋಟಿ ಏರ್ಪಟ್ಟಿದೆ.
 

ಕರ್ನಾಟಕದಲ್ಲಿ ವಿಧಾನಸಭೆ ಅಖಾಡಕ್ಕೆ ವೇದಿಕೆ ಸಿದ್ಧವಾಗಿದ್ದು, ಎಲ್ಲರ ಕಣ್ಣು ಇದೀಗ ಮಂಡ್ಯ ಮೇಲೆ ಬಿದ್ದಿದೆ. ಮೂರು ಪಕ್ಷಗಳು ಮಂಡ್ಯ ಗೆಲ್ಲಲು ನಾನಾ ಕಸರತ್ತು ನಡೆಸಿವೆ. ಮಂಡ್ಯ ಬನ್ನಿ ಎಂದು ಡಿ‌.ಕೆ ಶಿವಕುಮಾರ್ ನಂತರ ಇದೀಗ ಹೆಚ್.ಡಿ. ಕುಮಾರಸ್ವಾಮಿಗೂ ಆಹ್ವಾನ ನೀಡಲಾಗಿದೆ. ಮಂಡ್ಯದಲ್ಲೂ  ಕುಮಾರಸ್ವಾಮಿ ನಿಲ್ತಾರಾ ಎಂಬ ಚರ್ಚೆ ಶುರುವಾಗಿದೆ. ಇನ್ನು ಬಿಜೆಪಿಯಿಂದ ಸಚಿವ ಆರ್. ಅಶೋಕ್ ಕೂಡ ಎಂಟ್ರಿ ಕೊಟ್ಟಿದ್ದಾರೆ. ಮಂಡ್ಯ ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದ್ದು, ಜೆಡಿಎಸ್-ಕಾಂಗ್ರೆಸ್ ಮಂಡ್ಯ ಗೆಲ್ಲಲು ರಣತಂತ್ರ ರೂಪಿಸಿದ್ರೆ, ಇತ್ತ ಬಿಜೆಪಿ ಮಂಡ್ಯ ಗೆಲ್ಲಲು ಈಗಾಗಲೇ ಫೀಲ್ಡಿಗೆ ಇಳಿದಿದೆ.

'ನಮೋ' ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ: ಜೆ.ಎನ್.ಯುನಲ್ಲಿ ಕಲ್ಲು ತೂರಾಟ ಆಗಿದ್ದೇಕೆ?

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
Read more