ಹಾಸನ ಟಿಕೆಟ್‌ ಕದನಕ್ಕೆ ಬ್ರೇಕ್: ರೇವಣ್ಣ ಎಂಟ್ರಿ ಬೆನ್ನಲ್ಲೇ ತಾಯಿ-ಮಕ್ಕಳು ಸೈಲೆಂಟ್

ಹಾಸನ ಟಿಕೆಟ್‌ ಕದನಕ್ಕೆ ಬ್ರೇಕ್: ರೇವಣ್ಣ ಎಂಟ್ರಿ ಬೆನ್ನಲ್ಲೇ ತಾಯಿ-ಮಕ್ಕಳು ಸೈಲೆಂಟ್

Published : Jan 31, 2023, 02:11 PM IST

ಹಾಸನದ ಜೆಡಿಎಸ್ ಟಿಕೆಟ್ ಕಗ್ಗಂಟು ವಿಚಾರಕ್ಕೆ ಸಂಬಂಧಿಸಿದಂತೆ, ಡ್ಯಾಮೇಜ್ ಕಂಟ್ರೋಲ್‌ ಮಾಡಲು ದೇವೇಗೌಡ್ರ ಕುಟುಂಬ ಮುಂದಾಗಿದೆ.

ಹಾಸನ ಟಿಕೆಟ್‌ ಕದನ ಡ್ಯಾಮೇಜ್‌ ಕಂಟ್ರೋಲ್‌ ಮಾಡಲು ದಳಪತಿ ಫ್ಯಾಮಿಲಿ ಮುಂದಾಗಿದೆ. ಟಿಕೆಟ್‌ ವಿಚಾರದ ಹೇಳಿಕೆ ಬಗ್ಗೆ ಸೂರಜ್‌ ರೇವಣ್ಣ ಅವರಿಂದ ಕುಮಾರಸ್ವಾಮಿ ಮಾಹಿತಿ ಪಡೆದಿದ್ದಾರೆ. ಟಿಕೆಟ್‌ ಘೋಷಣೆಗೂ ಮುನ್ನ ಬಹಿರಂಗ ಹೇಳಿಕೆ ನೀಡುವಾಗ ಎಚ್ಚರಿಕೆ ವಹಿಸುವಂತೆ ಹೆಚ್‌ಡಿಕೆ ಸಲಹೆ ನೀಡಿದ್ದಾರೆ. ರೇವಣ್ಣ ಎಂಟ್ರಿ ಬೆನ್ನಲ್ಲೇ ಭವಾನಿ ರೇವಣ್ಣ ಸೈಲೆಂಟ್‌ ಆಗಿದ್ದು, ಬಹಿರಂಗ ಹೇಳಿಕೆಯಿಂದ ತಾಯಿ ಮಕ್ಕಳು ಅಂತರ ಕಾಯ್ದುಕೊಂಡಿದ್ದಾರೆ. ಇತ್ತ ಕ್ಷೇತ್ರ ಪ್ರವಾಸಕ್ಕೂ ಭವಾನಿ ರೇವಣ್ಣ ತಾತ್ಕಾಲಿಕ ಬ್ರೇಕ್‌ ಹಾಕಿದ್ದು, ಭವಾನಿ ಪರ ಬ್ಯಾಟ್‌ ಬೀಸಿದ್ದ ಸೂರಜ್‌ ಹಾಗೂ ಪ್ರಜ್ವಲ್‌ ಗಪ್‌ ಚುಪ್‌ ಆಗಿದ್ದಾರೆ.

25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
Read more