ಮತ್ತೆ ಸಿಎಂ ಆಗಲು 'ದಳಪತಿ' ಕಸರತ್ತು: ಸಾಲಮನ್ನಾ ಫಲಾನುಭವಿಗಳಿಗೆ ಹೆಚ್‌ಡಿಕೆ ಭಾವನಾತ್ಮಕ ಪತ್ರ

ಮತ್ತೆ ಸಿಎಂ ಆಗಲು 'ದಳಪತಿ' ಕಸರತ್ತು: ಸಾಲಮನ್ನಾ ಫಲಾನುಭವಿಗಳಿಗೆ ಹೆಚ್‌ಡಿಕೆ ಭಾವನಾತ್ಮಕ ಪತ್ರ

Published : Jan 08, 2023, 12:05 PM ISTUpdated : Jan 08, 2023, 12:10 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, 2023ರ ಎಲೆಕ್ಷನ್‌ ಗೆಲ್ಲೋಕೆ ಕುಮಾರಸ್ವಾಮಿಯ ಮತ್ತೊಂದು ಅಸ್ತ್ರ ಪ್ರಯೋಗಿಸಿದ್ದಾರೆ.

ಮತ್ತೊಮ್ಮೆ ಸಿಎಂ ಆಗಲು ಕುಮಾರಸ್ವಾಮಿ ಕಸರತ್ತು ನಡೆಸುತ್ತಿದ್ದಾರೆ. ನುಡಿದಂತೆ ನಾವು ನಡೆದಿದ್ದೇವೆ, ಮಂದೆಯೂ ನಡೆಯುತ್ತೇವೆ ಪೂರ್ಣ ಪ್ರಮಾಣದಲ್ಲಿ ಅಧಿಕಾರ ಕೊಟ್ಟರೆ ಇನ್ನಷ್ಟು ಯೋಜನೆ ಮಾಡಲಿದ್ದೇವೆ ಒಂದು ಅವಕಾಶ ಕೊಡಿ ಎಂದು ಹೆಚ್‌ಡಿಕೆ ಪತ್ರ ಬರೆಯಲು ಮುಂದಾಗಿದ್ದಾರೆ. ಸಾಲಮನ್ನಾ ಫಲಾನುಭವಿಗಳಿಗೆ ಭಾವನಾತ್ಮಕ ಪತ್ರ ಬರೆದಿದ್ದು,  ಪಂಚರತ್ನ ಯಶಸ್ವಿ ಆದ ಬೆನ್ನಲ್ಲೇ ಪತ್ರ ಬರೆಯಲು  ಹೆಚ್‌ಡಿಕೆ ಮುಂದಾಗಿದ್ದಾರೆ.

Crime News: ಬೆಂಗಳೂರಿನಲ್ಲಿ ಕೊಲೆ ಮಾಡಿ ಹೆಣದ ಜೊತೆ ತ್ರಿಬಲ್ ರೈಡ್: ಆರೋಪಿಗಳ ಬಂಧನ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more