ಹಾಸನ ವಿಚಾರದಲ್ಲಿ ತಲೆ ಹಾಕಬೇಡಿ: ಹೆಚ್‌ಡಿಕೆಗೆ ಸೂರಜ್‌ ರೇವಣ್ಣ ತಿರುಗೇಟು

ಹಾಸನ ವಿಚಾರದಲ್ಲಿ ತಲೆ ಹಾಕಬೇಡಿ: ಹೆಚ್‌ಡಿಕೆಗೆ ಸೂರಜ್‌ ರೇವಣ್ಣ ತಿರುಗೇಟು

Published : Jan 28, 2023, 01:38 PM ISTUpdated : Jan 28, 2023, 02:13 PM IST

ಹಾಸನದಲ್ಲಿ ಜೆಡಿಎಸ್‌ ಟಿಕೆಟ್‌ ಫೈಟ್‌ ಜೋರಾಗಿದ್ದು, ತಾಯಿ ಭವಾನಿ ಪರ ಎಂಎಲ್‌ಸಿ ಸೂರಜ್ ರೇವಣ್ಣ ರೇವಣ್ಣ ಬ್ಯಾಟ್ ಬೀಸಿದ್ದಾರೆ.

ಹಾಸನ ಜೆಡಿಎಸ್ ಟಿಕೆಟ್ ವಿಚಾರವಾಗಿ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ,  ಸೂರಜ್ ರೇವಣ್ಣ ತೊಡೆ ತಟ್ಟಿದ್ದಾರೆ. ಹಾಸನದಲ್ಲಿ ಭವಾನಿ ರೇವಣ್ಣ ಅಭ್ಯರ್ಥಿಯಾದರೆ ಗೆಲವು ಖಚಿತ. ಜನಸಾಮನ್ಯರನ್ನು, ಕಾರ್ಯಕರ್ತರನ್ನು ನಿಲ್ಲಿಸ್ತೀನಿ ಅನ್ನೋದು ಬಿಟ್ಟುಬಿಡಿ ಎಂದು ನೇರವಾಗಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ಈ ಮೂಲಕ ಹಾಸನ ವಿಚಾರದಲ್ಲಿ ತಲೆ ಹಾಕಬೇಡಿ ಎಂದು ಹೆಚ್‌ಡಿಕೆಗೆ ಸೂರಜ್‌ ಟಾಂಗ್ ನೀಡಿದ್ದಾರೆ. ಹಾಸನ ಜಿಲ್ಲೆಯನ್ನು ರೇವಣ್ಣನವರಷ್ಟು ಅರಿತವತು ಭೂಮಿಯಲ್ಲೇ ಇಲ್ಲ, ರೇವಣ್ಣ ಬಿಟ್ಟು ಬೇರೆಯವರು ಹಾಸನದಲ್ಲಿ ನಿರ್ಧಾರ ತೆಗೆದುಕೊಳ್ಳಲು ಆಗುವುದಿಲ್ಲ. ಇಡೀ ಜಿಲ್ಲೆಯನ್ನು ರೇವಣ್ಣ ಸಮರ್ಪಕವಾಗಿ ನಿಭಾಯಿಸಿಕೊಂಡು ಬಂದಿದ್ದಾರೆ  ಎಂದು ಹೇಳಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more