ಬಡತನ ಅರಿತವರನ್ನು ಆಯ್ಕೆ ಮಾಡಿ: ಕುಡತಿನಿಯಲ್ಲಿ ಕುಮಾರಸ್ವಾಮಿ ಕರೆ

ಬಡತನ ಅರಿತವರನ್ನು ಆಯ್ಕೆ ಮಾಡಿ: ಕುಡತಿನಿಯಲ್ಲಿ ಕುಮಾರಸ್ವಾಮಿ ಕರೆ

Published : Jan 31, 2023, 11:59 AM ISTUpdated : Jan 31, 2023, 01:01 PM IST

ಬಳ್ಳಾರಿಯ ಕುಡತಿನಿ ಪಟ್ಟಣದಲ್ಲಿ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಲಾಗಿದ್ದು, ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಬಳ್ಳಾರಿಯ ಕುಡತಿನಿ ಪಟ್ಟಣದಲ್ಲಿ ಪಂಚರತ್ನ ರಥಯಾತ್ರೆ ನಡೆದಿದ್ದು, ಈ ವೇಳೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ಕಿಡಿ ಕಾರಿದರು. ಅವರು ಕೋಟಿಗಟ್ಟಲೇ ಹಣ ಖರ್ಚು ಮಾಡಿ ಚೈನಾಗೆ ಮಣ್ಣು ಮಾರಿದ್ರು. ಇನ್ನೂ ನೀವು ಧೂಳಿನ ಮಧ್ಯೆ ಜೀವನ ನಡೆಸುತ್ತಿದ್ದೀರಿ ಎಂದು ಹೇಳಿದರು. ಕೆಲವರು ಮಣ್ಣು ಮಾರಿ ಶ್ರೀಮಂತರಾಗಿದ್ದಾರೆ, ರೈತರು ಕಾರ್ಮಿಕರು ಇನ್ನೂ ಹಾಗೇ ಇದ್ದಾರೆ. ಬಡತನ ಅರಿತವರನ್ನು ಆಯ್ಕೆ ಮಾಡಿಕೊಳ್ಳಿ ಎಂದು ಕರೆ ನೀಡಿದರು. ನಾನು ರಾಜ್ಯ ಸರ್ಕಾರದ ಹಣವನ್ನು ಲೂಟಿ ಮಾಡಿಲ್ಲ. ಪ್ರಾಮಾಣಿಕವಾಗಿ ಹೋರಾಟವನ್ನು ಮಾಡಿದ್ದೇನೆ ಎಂದು ಹೇಳಿದರು. ಇದೇ ವೇಳೆ ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ರೈತರ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿದರು.

ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ನ್ಯಾಯಾಲಯಕ್ಕೆ ಸಾಕ್ಷ್ಯ ಸಲ್ಲಿಕೆ

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more