ಬಡತನ ಅರಿತವರನ್ನು ಆಯ್ಕೆ ಮಾಡಿ: ಕುಡತಿನಿಯಲ್ಲಿ ಕುಮಾರಸ್ವಾಮಿ ಕರೆ

ಬಡತನ ಅರಿತವರನ್ನು ಆಯ್ಕೆ ಮಾಡಿ: ಕುಡತಿನಿಯಲ್ಲಿ ಕುಮಾರಸ್ವಾಮಿ ಕರೆ

Published : Jan 31, 2023, 11:59 AM ISTUpdated : Jan 31, 2023, 01:01 PM IST

ಬಳ್ಳಾರಿಯ ಕುಡತಿನಿ ಪಟ್ಟಣದಲ್ಲಿ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಲಾಗಿದ್ದು, ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಬಳ್ಳಾರಿಯ ಕುಡತಿನಿ ಪಟ್ಟಣದಲ್ಲಿ ಪಂಚರತ್ನ ರಥಯಾತ್ರೆ ನಡೆದಿದ್ದು, ಈ ವೇಳೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ಕಿಡಿ ಕಾರಿದರು. ಅವರು ಕೋಟಿಗಟ್ಟಲೇ ಹಣ ಖರ್ಚು ಮಾಡಿ ಚೈನಾಗೆ ಮಣ್ಣು ಮಾರಿದ್ರು. ಇನ್ನೂ ನೀವು ಧೂಳಿನ ಮಧ್ಯೆ ಜೀವನ ನಡೆಸುತ್ತಿದ್ದೀರಿ ಎಂದು ಹೇಳಿದರು. ಕೆಲವರು ಮಣ್ಣು ಮಾರಿ ಶ್ರೀಮಂತರಾಗಿದ್ದಾರೆ, ರೈತರು ಕಾರ್ಮಿಕರು ಇನ್ನೂ ಹಾಗೇ ಇದ್ದಾರೆ. ಬಡತನ ಅರಿತವರನ್ನು ಆಯ್ಕೆ ಮಾಡಿಕೊಳ್ಳಿ ಎಂದು ಕರೆ ನೀಡಿದರು. ನಾನು ರಾಜ್ಯ ಸರ್ಕಾರದ ಹಣವನ್ನು ಲೂಟಿ ಮಾಡಿಲ್ಲ. ಪ್ರಾಮಾಣಿಕವಾಗಿ ಹೋರಾಟವನ್ನು ಮಾಡಿದ್ದೇನೆ ಎಂದು ಹೇಳಿದರು. ಇದೇ ವೇಳೆ ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ರೈತರ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿದರು.

ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ನ್ಯಾಯಾಲಯಕ್ಕೆ ಸಾಕ್ಷ್ಯ ಸಲ್ಲಿಕೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more