ಬಡತನ ಅರಿತವರನ್ನು ಆಯ್ಕೆ ಮಾಡಿ: ಕುಡತಿನಿಯಲ್ಲಿ ಕುಮಾರಸ್ವಾಮಿ ಕರೆ

ಬಡತನ ಅರಿತವರನ್ನು ಆಯ್ಕೆ ಮಾಡಿ: ಕುಡತಿನಿಯಲ್ಲಿ ಕುಮಾರಸ್ವಾಮಿ ಕರೆ

Published : Jan 31, 2023, 11:59 AM ISTUpdated : Jan 31, 2023, 01:01 PM IST

ಬಳ್ಳಾರಿಯ ಕುಡತಿನಿ ಪಟ್ಟಣದಲ್ಲಿ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಲಾಗಿದ್ದು, ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಬಳ್ಳಾರಿಯ ಕುಡತಿನಿ ಪಟ್ಟಣದಲ್ಲಿ ಪಂಚರತ್ನ ರಥಯಾತ್ರೆ ನಡೆದಿದ್ದು, ಈ ವೇಳೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ಕಿಡಿ ಕಾರಿದರು. ಅವರು ಕೋಟಿಗಟ್ಟಲೇ ಹಣ ಖರ್ಚು ಮಾಡಿ ಚೈನಾಗೆ ಮಣ್ಣು ಮಾರಿದ್ರು. ಇನ್ನೂ ನೀವು ಧೂಳಿನ ಮಧ್ಯೆ ಜೀವನ ನಡೆಸುತ್ತಿದ್ದೀರಿ ಎಂದು ಹೇಳಿದರು. ಕೆಲವರು ಮಣ್ಣು ಮಾರಿ ಶ್ರೀಮಂತರಾಗಿದ್ದಾರೆ, ರೈತರು ಕಾರ್ಮಿಕರು ಇನ್ನೂ ಹಾಗೇ ಇದ್ದಾರೆ. ಬಡತನ ಅರಿತವರನ್ನು ಆಯ್ಕೆ ಮಾಡಿಕೊಳ್ಳಿ ಎಂದು ಕರೆ ನೀಡಿದರು. ನಾನು ರಾಜ್ಯ ಸರ್ಕಾರದ ಹಣವನ್ನು ಲೂಟಿ ಮಾಡಿಲ್ಲ. ಪ್ರಾಮಾಣಿಕವಾಗಿ ಹೋರಾಟವನ್ನು ಮಾಡಿದ್ದೇನೆ ಎಂದು ಹೇಳಿದರು. ಇದೇ ವೇಳೆ ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ರೈತರ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿದರು.

ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ನ್ಯಾಯಾಲಯಕ್ಕೆ ಸಾಕ್ಷ್ಯ ಸಲ್ಲಿಕೆ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more