ಕೋಲಾರದಲ್ಲಿ ಸಿದ್ದು ಸೋಲಿಸಲು ದಳಪತಿ ತಂತ್ರ: ಒಕ್ಕಲಿಗ, ಮುಸ್ಲಿಂ ಮತ ಸೆಳೆಯುವ ಜೆಡಿಎಸ್ ಪ್ಲಾನ್

ಕೋಲಾರದಲ್ಲಿ ಸಿದ್ದು ಸೋಲಿಸಲು ದಳಪತಿ ತಂತ್ರ: ಒಕ್ಕಲಿಗ, ಮುಸ್ಲಿಂ ಮತ ಸೆಳೆಯುವ ಜೆಡಿಎಸ್ ಪ್ಲಾನ್

Published : Jan 17, 2023, 11:54 AM IST

ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಘೋಷಣೆ ಮಾಡಿದ ನಂತರ, ಕೋಲಾರಕ್ಕೆ ಇದೀಗ ಏಕಾಏಕಿ ಸ್ಟಾರ್‌ ವ್ಯಾಲ್ಯೂ ಬಂದಿದೆ. ಸಿದ್ದು ವಿರುದ್ಧ ಜೆಡಿಎಸ್ ಸಮರ ಸಾರಿದೆ.
 

ಕೋಲಾರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು ಜೆಡಿಎಸ್‌ನಿಂದ ರಣತಂತ್ರ ರೂಪಿಸಲಾಗುತ್ತಿದ್ದು, ಒಕ್ಕಲಿಗ ಹಾಗೂ ಮುಸ್ಲಿಂ ಮತಗಳನ್ನು ಒಗ್ಗೂಡಿಸಲು ಜೆಡಿಎಸ್‌ ಪ್ಲಾನ್ ನಡೆಸಿದೆ. ಮುಸ್ಲಿಂರು ಮತ್ತು ಒಕ್ಕಲಿಗರ ಓಲೈಕೆಗೆ ಜೆಡಿಸ್‌ನಿಂದ ಮಾಸ್ಟರ್‌ ಪ್ಲಾನ್‌ ರೂಪಿಸಲಾಗಿದೆ. ಕೋಲಾರದಲ್ಲಿ ಒಕ್ಕಲಿಗ ಮತ್ತು ಮುಸ್ಲಿಂ ಮತಗಳು ನಿರ್ಣಾಯಕವಾಗಿದ್ದು, ಸಿ.ಎಂ ಇಬ್ರಾಹಿಂ ನೇತೃತ್ವದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ತಂತ್ರ ರೂಪಿಸಿದ್ದಾರೆ. ಒಕ್ಕಲಿಗ ಮತಗಳನ್ನು ಸೆಳೆಯಲು ಪ್ರಜ್ವಲ್‌ ರೇವಣ್ಣಗೆ ಜವಾಬ್ದಾರಿ ವಹಿಸಲಾಗಿದೆ.

ಶಾಸಕ ತಿಪ್ಪಾರೆಡ್ಡಿ ವಿರುದ್ಧ ಭ್ರಷ್ಟಾಚಾರ ಆರೋಪ: ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ ರಘು ಆಚಾರ್‌

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more