ಕೋಲಾರದಲ್ಲಿ ಸಿದ್ದು ಸೋಲಿಸಲು ದಳಪತಿ ತಂತ್ರ: ಒಕ್ಕಲಿಗ, ಮುಸ್ಲಿಂ ಮತ ಸೆಳೆಯುವ ಜೆಡಿಎಸ್ ಪ್ಲಾನ್

ಕೋಲಾರದಲ್ಲಿ ಸಿದ್ದು ಸೋಲಿಸಲು ದಳಪತಿ ತಂತ್ರ: ಒಕ್ಕಲಿಗ, ಮುಸ್ಲಿಂ ಮತ ಸೆಳೆಯುವ ಜೆಡಿಎಸ್ ಪ್ಲಾನ್

Published : Jan 17, 2023, 11:54 AM IST

ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಘೋಷಣೆ ಮಾಡಿದ ನಂತರ, ಕೋಲಾರಕ್ಕೆ ಇದೀಗ ಏಕಾಏಕಿ ಸ್ಟಾರ್‌ ವ್ಯಾಲ್ಯೂ ಬಂದಿದೆ. ಸಿದ್ದು ವಿರುದ್ಧ ಜೆಡಿಎಸ್ ಸಮರ ಸಾರಿದೆ.
 

ಕೋಲಾರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು ಜೆಡಿಎಸ್‌ನಿಂದ ರಣತಂತ್ರ ರೂಪಿಸಲಾಗುತ್ತಿದ್ದು, ಒಕ್ಕಲಿಗ ಹಾಗೂ ಮುಸ್ಲಿಂ ಮತಗಳನ್ನು ಒಗ್ಗೂಡಿಸಲು ಜೆಡಿಎಸ್‌ ಪ್ಲಾನ್ ನಡೆಸಿದೆ. ಮುಸ್ಲಿಂರು ಮತ್ತು ಒಕ್ಕಲಿಗರ ಓಲೈಕೆಗೆ ಜೆಡಿಸ್‌ನಿಂದ ಮಾಸ್ಟರ್‌ ಪ್ಲಾನ್‌ ರೂಪಿಸಲಾಗಿದೆ. ಕೋಲಾರದಲ್ಲಿ ಒಕ್ಕಲಿಗ ಮತ್ತು ಮುಸ್ಲಿಂ ಮತಗಳು ನಿರ್ಣಾಯಕವಾಗಿದ್ದು, ಸಿ.ಎಂ ಇಬ್ರಾಹಿಂ ನೇತೃತ್ವದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ತಂತ್ರ ರೂಪಿಸಿದ್ದಾರೆ. ಒಕ್ಕಲಿಗ ಮತಗಳನ್ನು ಸೆಳೆಯಲು ಪ್ರಜ್ವಲ್‌ ರೇವಣ್ಣಗೆ ಜವಾಬ್ದಾರಿ ವಹಿಸಲಾಗಿದೆ.

ಶಾಸಕ ತಿಪ್ಪಾರೆಡ್ಡಿ ವಿರುದ್ಧ ಭ್ರಷ್ಟಾಚಾರ ಆರೋಪ: ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ ರಘು ಆಚಾರ್‌

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more