ಕೋಲಾರದಲ್ಲಿ ಸಿದ್ದು ಸೋಲಿಸಲು ದಳಪತಿ ತಂತ್ರ: ಒಕ್ಕಲಿಗ, ಮುಸ್ಲಿಂ ಮತ ಸೆಳೆಯುವ ಜೆಡಿಎಸ್ ಪ್ಲಾನ್

ಕೋಲಾರದಲ್ಲಿ ಸಿದ್ದು ಸೋಲಿಸಲು ದಳಪತಿ ತಂತ್ರ: ಒಕ್ಕಲಿಗ, ಮುಸ್ಲಿಂ ಮತ ಸೆಳೆಯುವ ಜೆಡಿಎಸ್ ಪ್ಲಾನ್

Published : Jan 17, 2023, 11:54 AM IST

ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಘೋಷಣೆ ಮಾಡಿದ ನಂತರ, ಕೋಲಾರಕ್ಕೆ ಇದೀಗ ಏಕಾಏಕಿ ಸ್ಟಾರ್‌ ವ್ಯಾಲ್ಯೂ ಬಂದಿದೆ. ಸಿದ್ದು ವಿರುದ್ಧ ಜೆಡಿಎಸ್ ಸಮರ ಸಾರಿದೆ.
 

ಕೋಲಾರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು ಜೆಡಿಎಸ್‌ನಿಂದ ರಣತಂತ್ರ ರೂಪಿಸಲಾಗುತ್ತಿದ್ದು, ಒಕ್ಕಲಿಗ ಹಾಗೂ ಮುಸ್ಲಿಂ ಮತಗಳನ್ನು ಒಗ್ಗೂಡಿಸಲು ಜೆಡಿಎಸ್‌ ಪ್ಲಾನ್ ನಡೆಸಿದೆ. ಮುಸ್ಲಿಂರು ಮತ್ತು ಒಕ್ಕಲಿಗರ ಓಲೈಕೆಗೆ ಜೆಡಿಸ್‌ನಿಂದ ಮಾಸ್ಟರ್‌ ಪ್ಲಾನ್‌ ರೂಪಿಸಲಾಗಿದೆ. ಕೋಲಾರದಲ್ಲಿ ಒಕ್ಕಲಿಗ ಮತ್ತು ಮುಸ್ಲಿಂ ಮತಗಳು ನಿರ್ಣಾಯಕವಾಗಿದ್ದು, ಸಿ.ಎಂ ಇಬ್ರಾಹಿಂ ನೇತೃತ್ವದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ತಂತ್ರ ರೂಪಿಸಿದ್ದಾರೆ. ಒಕ್ಕಲಿಗ ಮತಗಳನ್ನು ಸೆಳೆಯಲು ಪ್ರಜ್ವಲ್‌ ರೇವಣ್ಣಗೆ ಜವಾಬ್ದಾರಿ ವಹಿಸಲಾಗಿದೆ.

ಶಾಸಕ ತಿಪ್ಪಾರೆಡ್ಡಿ ವಿರುದ್ಧ ಭ್ರಷ್ಟಾಚಾರ ಆರೋಪ: ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ ರಘು ಆಚಾರ್‌

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more