ಕೋಲಾರದಲ್ಲಿ ಸಿದ್ದು ಸೋಲಿಸಲು ದಳಪತಿ ತಂತ್ರ: ಒಕ್ಕಲಿಗ, ಮುಸ್ಲಿಂ ಮತ ಸೆಳೆಯುವ ಜೆಡಿಎಸ್ ಪ್ಲಾನ್

ಕೋಲಾರದಲ್ಲಿ ಸಿದ್ದು ಸೋಲಿಸಲು ದಳಪತಿ ತಂತ್ರ: ಒಕ್ಕಲಿಗ, ಮುಸ್ಲಿಂ ಮತ ಸೆಳೆಯುವ ಜೆಡಿಎಸ್ ಪ್ಲಾನ್

Published : Jan 17, 2023, 11:54 AM IST

ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಘೋಷಣೆ ಮಾಡಿದ ನಂತರ, ಕೋಲಾರಕ್ಕೆ ಇದೀಗ ಏಕಾಏಕಿ ಸ್ಟಾರ್‌ ವ್ಯಾಲ್ಯೂ ಬಂದಿದೆ. ಸಿದ್ದು ವಿರುದ್ಧ ಜೆಡಿಎಸ್ ಸಮರ ಸಾರಿದೆ.
 

ಕೋಲಾರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು ಜೆಡಿಎಸ್‌ನಿಂದ ರಣತಂತ್ರ ರೂಪಿಸಲಾಗುತ್ತಿದ್ದು, ಒಕ್ಕಲಿಗ ಹಾಗೂ ಮುಸ್ಲಿಂ ಮತಗಳನ್ನು ಒಗ್ಗೂಡಿಸಲು ಜೆಡಿಎಸ್‌ ಪ್ಲಾನ್ ನಡೆಸಿದೆ. ಮುಸ್ಲಿಂರು ಮತ್ತು ಒಕ್ಕಲಿಗರ ಓಲೈಕೆಗೆ ಜೆಡಿಸ್‌ನಿಂದ ಮಾಸ್ಟರ್‌ ಪ್ಲಾನ್‌ ರೂಪಿಸಲಾಗಿದೆ. ಕೋಲಾರದಲ್ಲಿ ಒಕ್ಕಲಿಗ ಮತ್ತು ಮುಸ್ಲಿಂ ಮತಗಳು ನಿರ್ಣಾಯಕವಾಗಿದ್ದು, ಸಿ.ಎಂ ಇಬ್ರಾಹಿಂ ನೇತೃತ್ವದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ತಂತ್ರ ರೂಪಿಸಿದ್ದಾರೆ. ಒಕ್ಕಲಿಗ ಮತಗಳನ್ನು ಸೆಳೆಯಲು ಪ್ರಜ್ವಲ್‌ ರೇವಣ್ಣಗೆ ಜವಾಬ್ದಾರಿ ವಹಿಸಲಾಗಿದೆ.

ಶಾಸಕ ತಿಪ್ಪಾರೆಡ್ಡಿ ವಿರುದ್ಧ ಭ್ರಷ್ಟಾಚಾರ ಆರೋಪ: ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ ರಘು ಆಚಾರ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more