ಅರಸೀಕೆರೆಯಲ್ಲಿ ಶುರುವಾಯ್ತು ಜೆಡಿಎಸ್‌ ಟಿಕೆಟ್‌ ಫೈಟ್: ಶಿವಲಿಂಗೇಗೌಡ ಬಗ್ಗೆ ರೇವಣ್ಣ ಫ್ಯಾಮಿಲಿ ಏನಂದ್ರು?

ಅರಸೀಕೆರೆಯಲ್ಲಿ ಶುರುವಾಯ್ತು ಜೆಡಿಎಸ್‌ ಟಿಕೆಟ್‌ ಫೈಟ್: ಶಿವಲಿಂಗೇಗೌಡ ಬಗ್ಗೆ ರೇವಣ್ಣ ಫ್ಯಾಮಿಲಿ ಏನಂದ್ರು?

Published : Feb 02, 2023, 02:36 PM ISTUpdated : Feb 02, 2023, 02:57 PM IST

ಹಾಸನ ಬೆನ್ನಲ್ಲೇ ಇದೀಗ ಅರಸಿಕೆರೆಯಲ್ಲಿ ಕೂಡ ಟಿಕೆಟ್‌ ಗೊಂದಲ ಶುರುವಾಗಿದ್ದು, ತೀವ್ರ ಕುತೂಹಲ ಕೆರಳಿಸಿದೆ.

ಅರಸೀಕೆರೆ ಕ್ಷೇತ್ರದಲ್ಲಿ ಜೆಡಿಎಸ್‌'ನಿಂದ ದೂರವಾಗಿರುವ ಶಾಸಕ ಶಿವಲಿಂಗೇಗೌಡ, ಕಾಂಗ್ರೆಸ್‌ ಕಡೆ ಮುಖ ಮಾಡಿದ್ದಾರೆ. ಅರಸೀಕೆರೆಯಲ್ಲಿ ಹೆಚ್‌.ಡಿ ರೇವಣ್ಣ ಕುಟುಂಬದಿಂದ ಸಭೆ ನಡೆದಿದ್ದು, ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಮೀಟಿಂಗ್‌ ಮಾಡಿದ್ದಾರೆ. ಶಾಸಕ ಶಿವಲಿಂಗೇಗೌಡರು ಜೆಡಿಎಸ್‌ ಪಕ್ಷದಲ್ಲೇ ಇರುತ್ತಾರೆ, ಮೂರು ಬಾರಿ ಶಾಸಕರಾಗಿದ್ದಾರೆ. ಶಿವಲಿಂಗೇಗೌಡ ಎಲ್ಲೂ ಹೋಗಲ್ಲ ಎಂದು ಜೆಡಿಎಸ್‌ ಕಾರ್ಯಕರ್ತರಿಗೆ ರೇವಣ್ಣ ಫ್ಯಾಮಿಲಿ ಮನವರಿಕೆ ಮಾಡಿದೆ.

ಸಿಡಿ ಕೇಸ್ ಸಿಬಿಐ ತನಿಖೆಗೆ ವಹಿಸುವಂತೆ ಪಟ್ಟು: ಅಮಿತ್‌ ಶಾ ಭೇಟಿಗೆ ದೆ ...

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more