ಅರಸೀಕೆರೆಯಲ್ಲಿ ಶುರುವಾಯ್ತು ಜೆಡಿಎಸ್‌ ಟಿಕೆಟ್‌ ಫೈಟ್: ಶಿವಲಿಂಗೇಗೌಡ ಬಗ್ಗೆ ರೇವಣ್ಣ ಫ್ಯಾಮಿಲಿ ಏನಂದ್ರು?

ಅರಸೀಕೆರೆಯಲ್ಲಿ ಶುರುವಾಯ್ತು ಜೆಡಿಎಸ್‌ ಟಿಕೆಟ್‌ ಫೈಟ್: ಶಿವಲಿಂಗೇಗೌಡ ಬಗ್ಗೆ ರೇವಣ್ಣ ಫ್ಯಾಮಿಲಿ ಏನಂದ್ರು?

Published : Feb 02, 2023, 02:36 PM ISTUpdated : Feb 02, 2023, 02:57 PM IST

ಹಾಸನ ಬೆನ್ನಲ್ಲೇ ಇದೀಗ ಅರಸಿಕೆರೆಯಲ್ಲಿ ಕೂಡ ಟಿಕೆಟ್‌ ಗೊಂದಲ ಶುರುವಾಗಿದ್ದು, ತೀವ್ರ ಕುತೂಹಲ ಕೆರಳಿಸಿದೆ.

ಅರಸೀಕೆರೆ ಕ್ಷೇತ್ರದಲ್ಲಿ ಜೆಡಿಎಸ್‌'ನಿಂದ ದೂರವಾಗಿರುವ ಶಾಸಕ ಶಿವಲಿಂಗೇಗೌಡ, ಕಾಂಗ್ರೆಸ್‌ ಕಡೆ ಮುಖ ಮಾಡಿದ್ದಾರೆ. ಅರಸೀಕೆರೆಯಲ್ಲಿ ಹೆಚ್‌.ಡಿ ರೇವಣ್ಣ ಕುಟುಂಬದಿಂದ ಸಭೆ ನಡೆದಿದ್ದು, ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಮೀಟಿಂಗ್‌ ಮಾಡಿದ್ದಾರೆ. ಶಾಸಕ ಶಿವಲಿಂಗೇಗೌಡರು ಜೆಡಿಎಸ್‌ ಪಕ್ಷದಲ್ಲೇ ಇರುತ್ತಾರೆ, ಮೂರು ಬಾರಿ ಶಾಸಕರಾಗಿದ್ದಾರೆ. ಶಿವಲಿಂಗೇಗೌಡ ಎಲ್ಲೂ ಹೋಗಲ್ಲ ಎಂದು ಜೆಡಿಎಸ್‌ ಕಾರ್ಯಕರ್ತರಿಗೆ ರೇವಣ್ಣ ಫ್ಯಾಮಿಲಿ ಮನವರಿಕೆ ಮಾಡಿದೆ.

ಸಿಡಿ ಕೇಸ್ ಸಿಬಿಐ ತನಿಖೆಗೆ ವಹಿಸುವಂತೆ ಪಟ್ಟು: ಅಮಿತ್‌ ಶಾ ಭೇಟಿಗೆ ದೆ ...

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more