ಅರಸೀಕೆರೆಯಲ್ಲಿ ಶುರುವಾಯ್ತು ಜೆಡಿಎಸ್‌ ಟಿಕೆಟ್‌ ಫೈಟ್: ಶಿವಲಿಂಗೇಗೌಡ ಬಗ್ಗೆ ರೇವಣ್ಣ ಫ್ಯಾಮಿಲಿ ಏನಂದ್ರು?

ಅರಸೀಕೆರೆಯಲ್ಲಿ ಶುರುವಾಯ್ತು ಜೆಡಿಎಸ್‌ ಟಿಕೆಟ್‌ ಫೈಟ್: ಶಿವಲಿಂಗೇಗೌಡ ಬಗ್ಗೆ ರೇವಣ್ಣ ಫ್ಯಾಮಿಲಿ ಏನಂದ್ರು?

Published : Feb 02, 2023, 02:36 PM ISTUpdated : Feb 02, 2023, 02:57 PM IST

ಹಾಸನ ಬೆನ್ನಲ್ಲೇ ಇದೀಗ ಅರಸಿಕೆರೆಯಲ್ಲಿ ಕೂಡ ಟಿಕೆಟ್‌ ಗೊಂದಲ ಶುರುವಾಗಿದ್ದು, ತೀವ್ರ ಕುತೂಹಲ ಕೆರಳಿಸಿದೆ.

ಅರಸೀಕೆರೆ ಕ್ಷೇತ್ರದಲ್ಲಿ ಜೆಡಿಎಸ್‌'ನಿಂದ ದೂರವಾಗಿರುವ ಶಾಸಕ ಶಿವಲಿಂಗೇಗೌಡ, ಕಾಂಗ್ರೆಸ್‌ ಕಡೆ ಮುಖ ಮಾಡಿದ್ದಾರೆ. ಅರಸೀಕೆರೆಯಲ್ಲಿ ಹೆಚ್‌.ಡಿ ರೇವಣ್ಣ ಕುಟುಂಬದಿಂದ ಸಭೆ ನಡೆದಿದ್ದು, ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಮೀಟಿಂಗ್‌ ಮಾಡಿದ್ದಾರೆ. ಶಾಸಕ ಶಿವಲಿಂಗೇಗೌಡರು ಜೆಡಿಎಸ್‌ ಪಕ್ಷದಲ್ಲೇ ಇರುತ್ತಾರೆ, ಮೂರು ಬಾರಿ ಶಾಸಕರಾಗಿದ್ದಾರೆ. ಶಿವಲಿಂಗೇಗೌಡ ಎಲ್ಲೂ ಹೋಗಲ್ಲ ಎಂದು ಜೆಡಿಎಸ್‌ ಕಾರ್ಯಕರ್ತರಿಗೆ ರೇವಣ್ಣ ಫ್ಯಾಮಿಲಿ ಮನವರಿಕೆ ಮಾಡಿದೆ.

ಸಿಡಿ ಕೇಸ್ ಸಿಬಿಐ ತನಿಖೆಗೆ ವಹಿಸುವಂತೆ ಪಟ್ಟು: ಅಮಿತ್‌ ಶಾ ಭೇಟಿಗೆ ದೆ ...

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more