ಅರಸೀಕೆರೆಯಲ್ಲಿ ಶುರುವಾಯ್ತು ಜೆಡಿಎಸ್‌ ಟಿಕೆಟ್‌ ಫೈಟ್: ಶಿವಲಿಂಗೇಗೌಡ ಬಗ್ಗೆ ರೇವಣ್ಣ ಫ್ಯಾಮಿಲಿ ಏನಂದ್ರು?

ಅರಸೀಕೆರೆಯಲ್ಲಿ ಶುರುವಾಯ್ತು ಜೆಡಿಎಸ್‌ ಟಿಕೆಟ್‌ ಫೈಟ್: ಶಿವಲಿಂಗೇಗೌಡ ಬಗ್ಗೆ ರೇವಣ್ಣ ಫ್ಯಾಮಿಲಿ ಏನಂದ್ರು?

Published : Feb 02, 2023, 02:36 PM ISTUpdated : Feb 02, 2023, 02:57 PM IST

ಹಾಸನ ಬೆನ್ನಲ್ಲೇ ಇದೀಗ ಅರಸಿಕೆರೆಯಲ್ಲಿ ಕೂಡ ಟಿಕೆಟ್‌ ಗೊಂದಲ ಶುರುವಾಗಿದ್ದು, ತೀವ್ರ ಕುತೂಹಲ ಕೆರಳಿಸಿದೆ.

ಅರಸೀಕೆರೆ ಕ್ಷೇತ್ರದಲ್ಲಿ ಜೆಡಿಎಸ್‌'ನಿಂದ ದೂರವಾಗಿರುವ ಶಾಸಕ ಶಿವಲಿಂಗೇಗೌಡ, ಕಾಂಗ್ರೆಸ್‌ ಕಡೆ ಮುಖ ಮಾಡಿದ್ದಾರೆ. ಅರಸೀಕೆರೆಯಲ್ಲಿ ಹೆಚ್‌.ಡಿ ರೇವಣ್ಣ ಕುಟುಂಬದಿಂದ ಸಭೆ ನಡೆದಿದ್ದು, ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಮೀಟಿಂಗ್‌ ಮಾಡಿದ್ದಾರೆ. ಶಾಸಕ ಶಿವಲಿಂಗೇಗೌಡರು ಜೆಡಿಎಸ್‌ ಪಕ್ಷದಲ್ಲೇ ಇರುತ್ತಾರೆ, ಮೂರು ಬಾರಿ ಶಾಸಕರಾಗಿದ್ದಾರೆ. ಶಿವಲಿಂಗೇಗೌಡ ಎಲ್ಲೂ ಹೋಗಲ್ಲ ಎಂದು ಜೆಡಿಎಸ್‌ ಕಾರ್ಯಕರ್ತರಿಗೆ ರೇವಣ್ಣ ಫ್ಯಾಮಿಲಿ ಮನವರಿಕೆ ಮಾಡಿದೆ.

ಸಿಡಿ ಕೇಸ್ ಸಿಬಿಐ ತನಿಖೆಗೆ ವಹಿಸುವಂತೆ ಪಟ್ಟು: ಅಮಿತ್‌ ಶಾ ಭೇಟಿಗೆ ದೆ ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more