Karnataka Election: ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರ: ಪ್ರೀತಂ ಗೌಡಗೆ ಠಕ್ಕರ್ ಕೊಡಲು ರೇವಣ್ಣ ಪ್ಲಾನ್

Karnataka Election: ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರ: ಪ್ರೀತಂ ಗೌಡಗೆ ಠಕ್ಕರ್ ಕೊಡಲು ರೇವಣ್ಣ ಪ್ಲಾನ್

Published : Feb 15, 2023, 10:31 AM ISTUpdated : Feb 15, 2023, 11:40 AM IST

ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರದ ಜೊತೆಗೆ ಟಿಕೆಟ್‌ ವಿತರಣೆ ತಂತ್ರ ಕೂಡ ರೂಪಿಸಲಾಗುತ್ತಿದೆ‌. ಈ ಕುರಿತು ಹಾಸನ ಸಂಸದರ ನಿವಾಸದಲ್ಲಿ ಕ್ಷೇತ್ರದ ಮುಖಂಡರ ಸಭೆ ನಡೆಸಲಾಗಿದೆ.

ಜೆಡಿಎಸ್‌ ಭದ್ರಕೋಟೆಯಲ್ಲಿ ಟಿಕೆಟ್‌ ಫೈಟ್‌ ಮುಂದುವರೆದಿದ್ದು, ಹಾಸನದಲ್ಲಿ ಗೆಲುವಿನ ಮಂತ್ರದ ಜೊತೆ ಟಿಕೆಟ್‌ ವಿತರಣೆ ತಂತ್ರ ಶುರುವಾಗಿದೆ. ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಗಳ ನಡುವೆ ಪೈಪೋಟಿ ಏರ್ಪಟ್ಟಿದ್ದು, ಹಾಸನ ಸಂಸದರ ನಿವಾಸದಲ್ಲಿ ಕ್ಷೇತ್ರದ ಮುಖಂಡರ ಜೊತೆ ಸಭೆ ನಡೆಸಿ ಯಾರಿಗೆ ಟಿಕೆಟ್‌ ಕೊಟ್ರೆ ಕ್ಷೇತ್ರ ಜೆಡಿಎಸ್‌ ತೆಕ್ಕೆಗೆ ಬರುತ್ತೆ ಎಂದು ಚರ್ಚೆ ನಡೆದಿದೆ. ಸೂರಜ್‌, ಭವಾನಿ ಅಥವಾ ರೇವಣ್ಣ ಅವರಿಗೆ ಟಿಕೆಟ್‌ ಎಂಬ ಬಗ್ಗೆ ಚರ್ಚೆ ನಡೆದಿದ್ದು, ಪ್ರೀತಂ ಗೌಡರ ಸವಾಲು ಸ್ವೀಕರಿಸಿ ಹಾಸನದಲ್ಲಿ ನಿಲ್ಲಲು ರೇವಣ್ಣ ಪ್ಲಾನ್‌ ಮಾಡಿದ್ದಾರೆ. ಎರಡು ಕಡೆ ಗೆದ್ರೆ ಹೊಳೆನರಸೀಪುರ ಬಿಟ್ಟು ಹಾಸನದಲ್ಲಿ ಇರುವುದಕ್ಕೆ ಪ್ಲಾನ್‌ ನಡೆದಿದ್ದು,  ಹೊಳೆನರಸೀಪುರದಿಂದ ಭವಾನಿ ರೇವಣ್ಣ ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಈಗಾಗಲೇ ಕುಮಾರಸ್ವಾಮಿ ಜೊತೆ ರೇವಣ್ಣ ಚರ್ಚೆ ಮಾಡಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more