Karnataka Election: ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರ: ಪ್ರೀತಂ ಗೌಡಗೆ ಠಕ್ಕರ್ ಕೊಡಲು ರೇವಣ್ಣ ಪ್ಲಾನ್

Karnataka Election: ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರ: ಪ್ರೀತಂ ಗೌಡಗೆ ಠಕ್ಕರ್ ಕೊಡಲು ರೇವಣ್ಣ ಪ್ಲಾನ್

Published : Feb 15, 2023, 10:31 AM ISTUpdated : Feb 15, 2023, 11:40 AM IST

ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರದ ಜೊತೆಗೆ ಟಿಕೆಟ್‌ ವಿತರಣೆ ತಂತ್ರ ಕೂಡ ರೂಪಿಸಲಾಗುತ್ತಿದೆ‌. ಈ ಕುರಿತು ಹಾಸನ ಸಂಸದರ ನಿವಾಸದಲ್ಲಿ ಕ್ಷೇತ್ರದ ಮುಖಂಡರ ಸಭೆ ನಡೆಸಲಾಗಿದೆ.

ಜೆಡಿಎಸ್‌ ಭದ್ರಕೋಟೆಯಲ್ಲಿ ಟಿಕೆಟ್‌ ಫೈಟ್‌ ಮುಂದುವರೆದಿದ್ದು, ಹಾಸನದಲ್ಲಿ ಗೆಲುವಿನ ಮಂತ್ರದ ಜೊತೆ ಟಿಕೆಟ್‌ ವಿತರಣೆ ತಂತ್ರ ಶುರುವಾಗಿದೆ. ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಗಳ ನಡುವೆ ಪೈಪೋಟಿ ಏರ್ಪಟ್ಟಿದ್ದು, ಹಾಸನ ಸಂಸದರ ನಿವಾಸದಲ್ಲಿ ಕ್ಷೇತ್ರದ ಮುಖಂಡರ ಜೊತೆ ಸಭೆ ನಡೆಸಿ ಯಾರಿಗೆ ಟಿಕೆಟ್‌ ಕೊಟ್ರೆ ಕ್ಷೇತ್ರ ಜೆಡಿಎಸ್‌ ತೆಕ್ಕೆಗೆ ಬರುತ್ತೆ ಎಂದು ಚರ್ಚೆ ನಡೆದಿದೆ. ಸೂರಜ್‌, ಭವಾನಿ ಅಥವಾ ರೇವಣ್ಣ ಅವರಿಗೆ ಟಿಕೆಟ್‌ ಎಂಬ ಬಗ್ಗೆ ಚರ್ಚೆ ನಡೆದಿದ್ದು, ಪ್ರೀತಂ ಗೌಡರ ಸವಾಲು ಸ್ವೀಕರಿಸಿ ಹಾಸನದಲ್ಲಿ ನಿಲ್ಲಲು ರೇವಣ್ಣ ಪ್ಲಾನ್‌ ಮಾಡಿದ್ದಾರೆ. ಎರಡು ಕಡೆ ಗೆದ್ರೆ ಹೊಳೆನರಸೀಪುರ ಬಿಟ್ಟು ಹಾಸನದಲ್ಲಿ ಇರುವುದಕ್ಕೆ ಪ್ಲಾನ್‌ ನಡೆದಿದ್ದು,  ಹೊಳೆನರಸೀಪುರದಿಂದ ಭವಾನಿ ರೇವಣ್ಣ ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಈಗಾಗಲೇ ಕುಮಾರಸ್ವಾಮಿ ಜೊತೆ ರೇವಣ್ಣ ಚರ್ಚೆ ಮಾಡಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more