Karnataka Election: ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರ: ಪ್ರೀತಂ ಗೌಡಗೆ ಠಕ್ಕರ್ ಕೊಡಲು ರೇವಣ್ಣ ಪ್ಲಾನ್

Karnataka Election: ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರ: ಪ್ರೀತಂ ಗೌಡಗೆ ಠಕ್ಕರ್ ಕೊಡಲು ರೇವಣ್ಣ ಪ್ಲಾನ್

Published : Feb 15, 2023, 10:31 AM ISTUpdated : Feb 15, 2023, 11:40 AM IST

ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರದ ಜೊತೆಗೆ ಟಿಕೆಟ್‌ ವಿತರಣೆ ತಂತ್ರ ಕೂಡ ರೂಪಿಸಲಾಗುತ್ತಿದೆ‌. ಈ ಕುರಿತು ಹಾಸನ ಸಂಸದರ ನಿವಾಸದಲ್ಲಿ ಕ್ಷೇತ್ರದ ಮುಖಂಡರ ಸಭೆ ನಡೆಸಲಾಗಿದೆ.

ಜೆಡಿಎಸ್‌ ಭದ್ರಕೋಟೆಯಲ್ಲಿ ಟಿಕೆಟ್‌ ಫೈಟ್‌ ಮುಂದುವರೆದಿದ್ದು, ಹಾಸನದಲ್ಲಿ ಗೆಲುವಿನ ಮಂತ್ರದ ಜೊತೆ ಟಿಕೆಟ್‌ ವಿತರಣೆ ತಂತ್ರ ಶುರುವಾಗಿದೆ. ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಗಳ ನಡುವೆ ಪೈಪೋಟಿ ಏರ್ಪಟ್ಟಿದ್ದು, ಹಾಸನ ಸಂಸದರ ನಿವಾಸದಲ್ಲಿ ಕ್ಷೇತ್ರದ ಮುಖಂಡರ ಜೊತೆ ಸಭೆ ನಡೆಸಿ ಯಾರಿಗೆ ಟಿಕೆಟ್‌ ಕೊಟ್ರೆ ಕ್ಷೇತ್ರ ಜೆಡಿಎಸ್‌ ತೆಕ್ಕೆಗೆ ಬರುತ್ತೆ ಎಂದು ಚರ್ಚೆ ನಡೆದಿದೆ. ಸೂರಜ್‌, ಭವಾನಿ ಅಥವಾ ರೇವಣ್ಣ ಅವರಿಗೆ ಟಿಕೆಟ್‌ ಎಂಬ ಬಗ್ಗೆ ಚರ್ಚೆ ನಡೆದಿದ್ದು, ಪ್ರೀತಂ ಗೌಡರ ಸವಾಲು ಸ್ವೀಕರಿಸಿ ಹಾಸನದಲ್ಲಿ ನಿಲ್ಲಲು ರೇವಣ್ಣ ಪ್ಲಾನ್‌ ಮಾಡಿದ್ದಾರೆ. ಎರಡು ಕಡೆ ಗೆದ್ರೆ ಹೊಳೆನರಸೀಪುರ ಬಿಟ್ಟು ಹಾಸನದಲ್ಲಿ ಇರುವುದಕ್ಕೆ ಪ್ಲಾನ್‌ ನಡೆದಿದ್ದು,  ಹೊಳೆನರಸೀಪುರದಿಂದ ಭವಾನಿ ರೇವಣ್ಣ ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಈಗಾಗಲೇ ಕುಮಾರಸ್ವಾಮಿ ಜೊತೆ ರೇವಣ್ಣ ಚರ್ಚೆ ಮಾಡಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more