Karnataka Election: ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರ: ಪ್ರೀತಂ ಗೌಡಗೆ ಠಕ್ಕರ್ ಕೊಡಲು ರೇವಣ್ಣ ಪ್ಲಾನ್

Karnataka Election: ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರ: ಪ್ರೀತಂ ಗೌಡಗೆ ಠಕ್ಕರ್ ಕೊಡಲು ರೇವಣ್ಣ ಪ್ಲಾನ್

Published : Feb 15, 2023, 10:31 AM ISTUpdated : Feb 15, 2023, 11:40 AM IST

ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರದ ಜೊತೆಗೆ ಟಿಕೆಟ್‌ ವಿತರಣೆ ತಂತ್ರ ಕೂಡ ರೂಪಿಸಲಾಗುತ್ತಿದೆ‌. ಈ ಕುರಿತು ಹಾಸನ ಸಂಸದರ ನಿವಾಸದಲ್ಲಿ ಕ್ಷೇತ್ರದ ಮುಖಂಡರ ಸಭೆ ನಡೆಸಲಾಗಿದೆ.

ಜೆಡಿಎಸ್‌ ಭದ್ರಕೋಟೆಯಲ್ಲಿ ಟಿಕೆಟ್‌ ಫೈಟ್‌ ಮುಂದುವರೆದಿದ್ದು, ಹಾಸನದಲ್ಲಿ ಗೆಲುವಿನ ಮಂತ್ರದ ಜೊತೆ ಟಿಕೆಟ್‌ ವಿತರಣೆ ತಂತ್ರ ಶುರುವಾಗಿದೆ. ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಗಳ ನಡುವೆ ಪೈಪೋಟಿ ಏರ್ಪಟ್ಟಿದ್ದು, ಹಾಸನ ಸಂಸದರ ನಿವಾಸದಲ್ಲಿ ಕ್ಷೇತ್ರದ ಮುಖಂಡರ ಜೊತೆ ಸಭೆ ನಡೆಸಿ ಯಾರಿಗೆ ಟಿಕೆಟ್‌ ಕೊಟ್ರೆ ಕ್ಷೇತ್ರ ಜೆಡಿಎಸ್‌ ತೆಕ್ಕೆಗೆ ಬರುತ್ತೆ ಎಂದು ಚರ್ಚೆ ನಡೆದಿದೆ. ಸೂರಜ್‌, ಭವಾನಿ ಅಥವಾ ರೇವಣ್ಣ ಅವರಿಗೆ ಟಿಕೆಟ್‌ ಎಂಬ ಬಗ್ಗೆ ಚರ್ಚೆ ನಡೆದಿದ್ದು, ಪ್ರೀತಂ ಗೌಡರ ಸವಾಲು ಸ್ವೀಕರಿಸಿ ಹಾಸನದಲ್ಲಿ ನಿಲ್ಲಲು ರೇವಣ್ಣ ಪ್ಲಾನ್‌ ಮಾಡಿದ್ದಾರೆ. ಎರಡು ಕಡೆ ಗೆದ್ರೆ ಹೊಳೆನರಸೀಪುರ ಬಿಟ್ಟು ಹಾಸನದಲ್ಲಿ ಇರುವುದಕ್ಕೆ ಪ್ಲಾನ್‌ ನಡೆದಿದ್ದು,  ಹೊಳೆನರಸೀಪುರದಿಂದ ಭವಾನಿ ರೇವಣ್ಣ ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಈಗಾಗಲೇ ಕುಮಾರಸ್ವಾಮಿ ಜೊತೆ ರೇವಣ್ಣ ಚರ್ಚೆ ಮಾಡಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more