Karnataka Election: ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರ: ಪ್ರೀತಂ ಗೌಡಗೆ ಠಕ್ಕರ್ ಕೊಡಲು ರೇವಣ್ಣ ಪ್ಲಾನ್

Karnataka Election: ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರ: ಪ್ರೀತಂ ಗೌಡಗೆ ಠಕ್ಕರ್ ಕೊಡಲು ರೇವಣ್ಣ ಪ್ಲಾನ್

Published : Feb 15, 2023, 10:31 AM ISTUpdated : Feb 15, 2023, 11:40 AM IST

ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರದ ಜೊತೆಗೆ ಟಿಕೆಟ್‌ ವಿತರಣೆ ತಂತ್ರ ಕೂಡ ರೂಪಿಸಲಾಗುತ್ತಿದೆ‌. ಈ ಕುರಿತು ಹಾಸನ ಸಂಸದರ ನಿವಾಸದಲ್ಲಿ ಕ್ಷೇತ್ರದ ಮುಖಂಡರ ಸಭೆ ನಡೆಸಲಾಗಿದೆ.

ಜೆಡಿಎಸ್‌ ಭದ್ರಕೋಟೆಯಲ್ಲಿ ಟಿಕೆಟ್‌ ಫೈಟ್‌ ಮುಂದುವರೆದಿದ್ದು, ಹಾಸನದಲ್ಲಿ ಗೆಲುವಿನ ಮಂತ್ರದ ಜೊತೆ ಟಿಕೆಟ್‌ ವಿತರಣೆ ತಂತ್ರ ಶುರುವಾಗಿದೆ. ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಗಳ ನಡುವೆ ಪೈಪೋಟಿ ಏರ್ಪಟ್ಟಿದ್ದು, ಹಾಸನ ಸಂಸದರ ನಿವಾಸದಲ್ಲಿ ಕ್ಷೇತ್ರದ ಮುಖಂಡರ ಜೊತೆ ಸಭೆ ನಡೆಸಿ ಯಾರಿಗೆ ಟಿಕೆಟ್‌ ಕೊಟ್ರೆ ಕ್ಷೇತ್ರ ಜೆಡಿಎಸ್‌ ತೆಕ್ಕೆಗೆ ಬರುತ್ತೆ ಎಂದು ಚರ್ಚೆ ನಡೆದಿದೆ. ಸೂರಜ್‌, ಭವಾನಿ ಅಥವಾ ರೇವಣ್ಣ ಅವರಿಗೆ ಟಿಕೆಟ್‌ ಎಂಬ ಬಗ್ಗೆ ಚರ್ಚೆ ನಡೆದಿದ್ದು, ಪ್ರೀತಂ ಗೌಡರ ಸವಾಲು ಸ್ವೀಕರಿಸಿ ಹಾಸನದಲ್ಲಿ ನಿಲ್ಲಲು ರೇವಣ್ಣ ಪ್ಲಾನ್‌ ಮಾಡಿದ್ದಾರೆ. ಎರಡು ಕಡೆ ಗೆದ್ರೆ ಹೊಳೆನರಸೀಪುರ ಬಿಟ್ಟು ಹಾಸನದಲ್ಲಿ ಇರುವುದಕ್ಕೆ ಪ್ಲಾನ್‌ ನಡೆದಿದ್ದು,  ಹೊಳೆನರಸೀಪುರದಿಂದ ಭವಾನಿ ರೇವಣ್ಣ ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಈಗಾಗಲೇ ಕುಮಾರಸ್ವಾಮಿ ಜೊತೆ ರೇವಣ್ಣ ಚರ್ಚೆ ಮಾಡಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more