ಬಳಸೋ ಶಬ್ದದ ಬಗ್ಗೆ ಎಚ್ಚರಿಕೆ ಇರ್ಲಿ, ಸೈಲೆಂಟ್‌ ಸುನೀಲನಿಗೆ ಅಣ್ಣಾಮಲೈ ವಾರ್ನಿಂಗ್‌!

ಬಳಸೋ ಶಬ್ದದ ಬಗ್ಗೆ ಎಚ್ಚರಿಕೆ ಇರ್ಲಿ, ಸೈಲೆಂಟ್‌ ಸುನೀಲನಿಗೆ ಅಣ್ಣಾಮಲೈ ವಾರ್ನಿಂಗ್‌!

Published : Apr 13, 2023, 08:41 PM IST

ಟಿಕೆಟ್‌ ತಪ್ಪಿದ್ದಕ್ಕೆ ಬಿಜೆಪಿ ಕಚೇರಿಗೆ ನುಗ್ಗಿ ಸೈಲೆಂಟ್‌ ಸುನೀಲನ ಅಭಿಮಾನಿಗಳು ದಾಂಧಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

ಬೆಂಗಳೂರು (ಏ.13): ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್‌ ನಿರೀಕ್ಷೆಯಲ್ಲಿದ್ದ ರೌಡಿ ಶೀಟರ್‌ ಸೈಲೆಂಟ್‌ ಸುನೀಲನಿಗೆ ನಿರಾಸೆಯಾಗಿದೆ. ಇದರ ಬೆನ್ನಲ್ಲಿಯೇ ಆತನ ಅಭಿಮಾನಿಗಳು ಬಿಜೆಪಿ ಕಚೇರಿಗೆ ನುಗ್ಗಿ ದಾಂಧಲೆ ಮಾಡಿದ್ದರು.

ಈ ಬಗ್ಗೆ ಗುರುವಾರ ಪ್ರತಿಕ್ರಿಯೆ ನೀಡಿದ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ, ಪ್ರತಿಭಟನೆ ಮಾಡೋ ಹಕ್ಕು ಎಲ್ಲರಿಗೂ ಇದೆ. ಅದು ಪ್ರಜಾಪ್ರಭುತ್ವವೇ ನೀಡಿದೆ.ಆದರೆ, ಅವರು ಬಳಸೋ ಪದಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ವಾರ್ನಿಂಗ್‌ ನೀಡಿದ್ದಾರೆ.

ಅಭ್ಯರ್ಥಿ ಭಾಸ್ಕರ್ ರಾವ್ ಬದಲಾವಣೆ ಕೂಗು, ಸೈಲೆಂಟ್ ಸುನೀಲ್ ಬೆಂಬಲಿಗರಿಗೆ ಅಣ್ಣಾಮಲೈ ಸಲಹೆ!

ಚಾಮರಾಜಪೇಟೆಯಲ್ಲಿ ಭಾಸ್ಕರ್‌ ರಾವ್‌ ಅವರಿಗೆ ಟಿಕೆಟ್‌ ನೀಡಿದ್ದಾರೆ. ಹಿಂದೆ ಪೊಲೀಸ್‌ ಇಲಾಖೆಯಲ್ಲಿ ಕಮೀಷನರ್‌ ಆಗಿದ್ದವವರು. ಎಲ್ಲರೂ ಅವರನ್ನು ಬೆಂಬಲಿಸಬೇಕು ಎಂದು ಇದೇ ವೇಳೆ ಅಣ್ಣಾಮಲೈ ಮನವಿ ಮಾಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more