ಬಿಬಿಎಂಪಿ ಕಾರ್ಪೋರೇಟರ್‌ಗೆ ಕೆಜಿಎಫ್‌ ಬಿಜೆಪಿ ಟಿಕೆಟ್‌ ..!

ಬಿಬಿಎಂಪಿ ಕಾರ್ಪೋರೇಟರ್‌ಗೆ ಕೆಜಿಎಫ್‌ ಬಿಜೆಪಿ ಟಿಕೆಟ್‌ ..!

Published : Apr 04, 2023, 12:28 PM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಹೀಗಾಗಿ  KGF ವಿಧಾನಸಭಾ ಕ್ಷೇತ್ರಕ್ಕೆ  ರೂಪ ಶಶಿಧರ್‌ಗೆ ಟಕ್ಕರ್‌ ಕೊಡಲು ಬಿಜೆಪಿ ಮಾಜಿ  ಕಾರ್ಪೋರೇಟರ್‌ಗೆ ಮಣೆ ಹಾಕಿದೆ.   

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಹೀಗಾಗಿ  KGF ವಿಧಾನಸಭಾ ಕ್ಷೇತ್ರಕ್ಕೆ  ರೂಪ ಶಶಿಧರ್‌ಗೆ ಟಕ್ಕರ್‌ ಕೊಡಲು ಬಿಜೆಪಿ ಮಾಜಿ  ಕಾರ್ಪೋರೇಟರ್‌ಗೆ ಮಣೆ ಹಾಕಿದೆ.   ಲಕ್ಷ್ಮಿ ದೇವಿನಗರ ವಾರ್ಡ್‌ ಮಾಜಿ ಸದಸ್ಯ ವೇಲು ನಾಯ್ಕರ್‌ಗೆ  ಬಹುತೇಕ ಬಿಜೆಪಿ ಟಿಕೆಟ್‌ ಖಚಿತವಾಗಿದೆ.  ಚುನಾವಣಾ ತಂತ್ರಗಾರರ ಸಲಹೆ ಮೇರೆಗೆ ವೇಲುಗೆ ಟಿಕೆಟ್‌  ನೀಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.  ವೇಲು ನಾಯ್ಕರ್‌ ಸಚಿವ ಮುನಿರತ್ನ ಆಪ್ತರಾಗಿದ್ದು, ಮುನಿರತ್ನ ಜೊತೆ ಕಾಂಗ್ರೆಸ್‌ ತೊರೆದಿದ್ದರು. 
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more