ಬಿಬಿಎಂಪಿ ಕಾರ್ಪೋರೇಟರ್‌ಗೆ ಕೆಜಿಎಫ್‌ ಬಿಜೆಪಿ ಟಿಕೆಟ್‌ ..!

ಬಿಬಿಎಂಪಿ ಕಾರ್ಪೋರೇಟರ್‌ಗೆ ಕೆಜಿಎಫ್‌ ಬಿಜೆಪಿ ಟಿಕೆಟ್‌ ..!

Published : Apr 04, 2023, 12:28 PM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಹೀಗಾಗಿ  KGF ವಿಧಾನಸಭಾ ಕ್ಷೇತ್ರಕ್ಕೆ  ರೂಪ ಶಶಿಧರ್‌ಗೆ ಟಕ್ಕರ್‌ ಕೊಡಲು ಬಿಜೆಪಿ ಮಾಜಿ  ಕಾರ್ಪೋರೇಟರ್‌ಗೆ ಮಣೆ ಹಾಕಿದೆ.   

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಹೀಗಾಗಿ  KGF ವಿಧಾನಸಭಾ ಕ್ಷೇತ್ರಕ್ಕೆ  ರೂಪ ಶಶಿಧರ್‌ಗೆ ಟಕ್ಕರ್‌ ಕೊಡಲು ಬಿಜೆಪಿ ಮಾಜಿ  ಕಾರ್ಪೋರೇಟರ್‌ಗೆ ಮಣೆ ಹಾಕಿದೆ.   ಲಕ್ಷ್ಮಿ ದೇವಿನಗರ ವಾರ್ಡ್‌ ಮಾಜಿ ಸದಸ್ಯ ವೇಲು ನಾಯ್ಕರ್‌ಗೆ  ಬಹುತೇಕ ಬಿಜೆಪಿ ಟಿಕೆಟ್‌ ಖಚಿತವಾಗಿದೆ.  ಚುನಾವಣಾ ತಂತ್ರಗಾರರ ಸಲಹೆ ಮೇರೆಗೆ ವೇಲುಗೆ ಟಿಕೆಟ್‌  ನೀಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.  ವೇಲು ನಾಯ್ಕರ್‌ ಸಚಿವ ಮುನಿರತ್ನ ಆಪ್ತರಾಗಿದ್ದು, ಮುನಿರತ್ನ ಜೊತೆ ಕಾಂಗ್ರೆಸ್‌ ತೊರೆದಿದ್ದರು. 
 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more