ಬಿಬಿಎಂಪಿ ಕಾರ್ಪೋರೇಟರ್‌ಗೆ ಕೆಜಿಎಫ್‌ ಬಿಜೆಪಿ ಟಿಕೆಟ್‌ ..!

ಬಿಬಿಎಂಪಿ ಕಾರ್ಪೋರೇಟರ್‌ಗೆ ಕೆಜಿಎಫ್‌ ಬಿಜೆಪಿ ಟಿಕೆಟ್‌ ..!

Published : Apr 04, 2023, 12:28 PM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಹೀಗಾಗಿ  KGF ವಿಧಾನಸಭಾ ಕ್ಷೇತ್ರಕ್ಕೆ  ರೂಪ ಶಶಿಧರ್‌ಗೆ ಟಕ್ಕರ್‌ ಕೊಡಲು ಬಿಜೆಪಿ ಮಾಜಿ  ಕಾರ್ಪೋರೇಟರ್‌ಗೆ ಮಣೆ ಹಾಕಿದೆ.   

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಹೀಗಾಗಿ  KGF ವಿಧಾನಸಭಾ ಕ್ಷೇತ್ರಕ್ಕೆ  ರೂಪ ಶಶಿಧರ್‌ಗೆ ಟಕ್ಕರ್‌ ಕೊಡಲು ಬಿಜೆಪಿ ಮಾಜಿ  ಕಾರ್ಪೋರೇಟರ್‌ಗೆ ಮಣೆ ಹಾಕಿದೆ.   ಲಕ್ಷ್ಮಿ ದೇವಿನಗರ ವಾರ್ಡ್‌ ಮಾಜಿ ಸದಸ್ಯ ವೇಲು ನಾಯ್ಕರ್‌ಗೆ  ಬಹುತೇಕ ಬಿಜೆಪಿ ಟಿಕೆಟ್‌ ಖಚಿತವಾಗಿದೆ.  ಚುನಾವಣಾ ತಂತ್ರಗಾರರ ಸಲಹೆ ಮೇರೆಗೆ ವೇಲುಗೆ ಟಿಕೆಟ್‌  ನೀಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.  ವೇಲು ನಾಯ್ಕರ್‌ ಸಚಿವ ಮುನಿರತ್ನ ಆಪ್ತರಾಗಿದ್ದು, ಮುನಿರತ್ನ ಜೊತೆ ಕಾಂಗ್ರೆಸ್‌ ತೊರೆದಿದ್ದರು. 
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more