ಕೋಲಾರ ಕಾಂಗ್ರೆಸ್'ನಲ್ಲಿ ಬಣ ಬಡಿದಾಟ: ವೀರಪ್ಪ ಮೊಯ್ಲಿ ಮುಂದೆ ಹೈಡ್ರಾಮಾ

ಕೋಲಾರ ಕಾಂಗ್ರೆಸ್'ನಲ್ಲಿ ಬಣ ಬಡಿದಾಟ: ವೀರಪ್ಪ ಮೊಯ್ಲಿ ಮುಂದೆ ಹೈಡ್ರಾಮಾ

Published : Dec 31, 2022, 11:23 AM ISTUpdated : Dec 31, 2022, 12:11 PM IST

ಕೋಲಾರ ಕಾಂಗ್ರೆಸ್'ನಲ್ಲಿ ಬಣ ಬಡಿದಾಟ ಜೋರಾಗಿದ್ದು, ಅದಕ್ಕೆ ಇತಿಶ್ರೀ ಹಾಡುವವರು ಯಾರು ಇಲ್ಲದಂತಾಗಿದೆ.
 

ಒಂದು ಕಡೆ ಬಿಜೆಪಿ ರಣತಂತ್ರ ಮೇಲೆ ರಣತಂತಂತ್ರ ಹಣೆದು ಹಳೇ ಮೈಸೂರನ್ನು ಯಾವ ರೀತಿ ಬುಟ್ಟಿಗೆ ಹಾಕಬೇಕು ಎಂದು ಯೋಚನೆ ಮಾಡುತ್ತಿದ್ದರೆ, ಮತ್ತೊಂದು ಕಡೆ ಕಾಂಗ್ರೆಸ್‌'ನಲ್ಲಿ ಬಣ ಬಡಿದಾಟ ನಡೆಯುತ್ತಿದೆ. ಕೋಲಾರದಿಂದ ಸಿದ್ದರಾಮಯ್ಯ ಅವರು ನಿಲ್ಲುತ್ತಾರಂತೆ ಎಂದು ಈಗಾಗಲೇ ಬಹಳಷ್ಟು ಭಾರಿ ಮಾಹಿತಿಗಳು ಬಂದಿದ್ದವು. ಅವರು ಕೂಡಾ ಕೋಲಾರಕ್ಕೆ ಹೋಗಿದ್ರು. ಆದ್ರೆ ಅಲ್ಲಿರುವ ಬಣ ಬಡಿದಾಟಕ್ಕೆ ಇತಿಶ್ರೀ ಹಾಡುವವರು ಯಾರು ಇಲ್ಲ.  ರಮೇಶ್‌ ಕುಮಾರ್‌ ಬಣ Vs  ಮುನಿಯಪ್ಪ ಬಣ ಬಡಿದಾಟ ಮಾಡುತ್ತಿದ್ದಾರೆ. ಕೋಲಾರ ಜಿಲ್ಲಾ ಕಾಂಗ್ರೆಸ್‌ನಲ್ಲಿ ಮತ್ತೆ ಬಣ ಬಡಿದಾಟ ನಡೆದಿದೆ. ವೀರಪ್ಪ ಮೊಯ್ಲಿ ಅಡ್ಡಹಾಕಿ ರಮೇಶ್‌ ಕುಮಾರ್‌ ಬಣ ಮುನಿಯಪ್ಪ ಬಣ ಬಡಿದಾಟ ಮಾಡುತ್ತಿದ್ದಾರೆ. ಎರಡು ಬಣ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಕಾಂಗ್ರೆಸ್‌ ಕಚೇರಿಯಲ್ಲಿ ಹೈ ಡ್ರಾಮಾ ನಡೆದಿದೆ. ಸಿದ್ದರಾಮಯ್ಯಗೆ ಟಿಕೆಟ್‌ ನೀಡಲು ರಮೇಶ್‌ ಬಣ ಪಟ್ಟು ಹಿಡಿದಿದೆ. ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಮುನಿಯಪ್ಪ ಬಣ ಪಟ್ಟು ಇದ್ದು, ಮುನಿಯಪ್ಪ ಮುಂದೆಯೇ ಹೈಡ್ರಾಮಾ ನಡೆದು, ಪರಸ್ಪರ ಎರಡು ಬಣದಿಂದ ಜೈಕಾರ ಕೂಗಾಟ ಹಾಕಲಾಗಿದೆ.

Assembly Election 2023 : ಅಮಿತ್‌ ಶಾ ಹೈ ವೋಲ್ಟೇಜ್‌ ಮೀಟಿಂಗ್‌: ...

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more