ಕೋಲಾರ ಕಾಂಗ್ರೆಸ್'ನಲ್ಲಿ ಬಣ ಬಡಿದಾಟ: ವೀರಪ್ಪ ಮೊಯ್ಲಿ ಮುಂದೆ ಹೈಡ್ರಾಮಾ

ಕೋಲಾರ ಕಾಂಗ್ರೆಸ್'ನಲ್ಲಿ ಬಣ ಬಡಿದಾಟ: ವೀರಪ್ಪ ಮೊಯ್ಲಿ ಮುಂದೆ ಹೈಡ್ರಾಮಾ

Published : Dec 31, 2022, 11:23 AM ISTUpdated : Dec 31, 2022, 12:11 PM IST

ಕೋಲಾರ ಕಾಂಗ್ರೆಸ್'ನಲ್ಲಿ ಬಣ ಬಡಿದಾಟ ಜೋರಾಗಿದ್ದು, ಅದಕ್ಕೆ ಇತಿಶ್ರೀ ಹಾಡುವವರು ಯಾರು ಇಲ್ಲದಂತಾಗಿದೆ.
 

ಒಂದು ಕಡೆ ಬಿಜೆಪಿ ರಣತಂತ್ರ ಮೇಲೆ ರಣತಂತಂತ್ರ ಹಣೆದು ಹಳೇ ಮೈಸೂರನ್ನು ಯಾವ ರೀತಿ ಬುಟ್ಟಿಗೆ ಹಾಕಬೇಕು ಎಂದು ಯೋಚನೆ ಮಾಡುತ್ತಿದ್ದರೆ, ಮತ್ತೊಂದು ಕಡೆ ಕಾಂಗ್ರೆಸ್‌'ನಲ್ಲಿ ಬಣ ಬಡಿದಾಟ ನಡೆಯುತ್ತಿದೆ. ಕೋಲಾರದಿಂದ ಸಿದ್ದರಾಮಯ್ಯ ಅವರು ನಿಲ್ಲುತ್ತಾರಂತೆ ಎಂದು ಈಗಾಗಲೇ ಬಹಳಷ್ಟು ಭಾರಿ ಮಾಹಿತಿಗಳು ಬಂದಿದ್ದವು. ಅವರು ಕೂಡಾ ಕೋಲಾರಕ್ಕೆ ಹೋಗಿದ್ರು. ಆದ್ರೆ ಅಲ್ಲಿರುವ ಬಣ ಬಡಿದಾಟಕ್ಕೆ ಇತಿಶ್ರೀ ಹಾಡುವವರು ಯಾರು ಇಲ್ಲ.  ರಮೇಶ್‌ ಕುಮಾರ್‌ ಬಣ Vs  ಮುನಿಯಪ್ಪ ಬಣ ಬಡಿದಾಟ ಮಾಡುತ್ತಿದ್ದಾರೆ. ಕೋಲಾರ ಜಿಲ್ಲಾ ಕಾಂಗ್ರೆಸ್‌ನಲ್ಲಿ ಮತ್ತೆ ಬಣ ಬಡಿದಾಟ ನಡೆದಿದೆ. ವೀರಪ್ಪ ಮೊಯ್ಲಿ ಅಡ್ಡಹಾಕಿ ರಮೇಶ್‌ ಕುಮಾರ್‌ ಬಣ ಮುನಿಯಪ್ಪ ಬಣ ಬಡಿದಾಟ ಮಾಡುತ್ತಿದ್ದಾರೆ. ಎರಡು ಬಣ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಕಾಂಗ್ರೆಸ್‌ ಕಚೇರಿಯಲ್ಲಿ ಹೈ ಡ್ರಾಮಾ ನಡೆದಿದೆ. ಸಿದ್ದರಾಮಯ್ಯಗೆ ಟಿಕೆಟ್‌ ನೀಡಲು ರಮೇಶ್‌ ಬಣ ಪಟ್ಟು ಹಿಡಿದಿದೆ. ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಮುನಿಯಪ್ಪ ಬಣ ಪಟ್ಟು ಇದ್ದು, ಮುನಿಯಪ್ಪ ಮುಂದೆಯೇ ಹೈಡ್ರಾಮಾ ನಡೆದು, ಪರಸ್ಪರ ಎರಡು ಬಣದಿಂದ ಜೈಕಾರ ಕೂಗಾಟ ಹಾಕಲಾಗಿದೆ.

Assembly Election 2023 : ಅಮಿತ್‌ ಶಾ ಹೈ ವೋಲ್ಟೇಜ್‌ ಮೀಟಿಂಗ್‌: ...

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more