ಕೋಲಾರ ಕಾಂಗ್ರೆಸ್'ನಲ್ಲಿ ಬಣ ಬಡಿದಾಟ: ವೀರಪ್ಪ ಮೊಯ್ಲಿ ಮುಂದೆ ಹೈಡ್ರಾಮಾ

ಕೋಲಾರ ಕಾಂಗ್ರೆಸ್'ನಲ್ಲಿ ಬಣ ಬಡಿದಾಟ: ವೀರಪ್ಪ ಮೊಯ್ಲಿ ಮುಂದೆ ಹೈಡ್ರಾಮಾ

Published : Dec 31, 2022, 11:23 AM ISTUpdated : Dec 31, 2022, 12:11 PM IST

ಕೋಲಾರ ಕಾಂಗ್ರೆಸ್'ನಲ್ಲಿ ಬಣ ಬಡಿದಾಟ ಜೋರಾಗಿದ್ದು, ಅದಕ್ಕೆ ಇತಿಶ್ರೀ ಹಾಡುವವರು ಯಾರು ಇಲ್ಲದಂತಾಗಿದೆ.
 

ಒಂದು ಕಡೆ ಬಿಜೆಪಿ ರಣತಂತ್ರ ಮೇಲೆ ರಣತಂತಂತ್ರ ಹಣೆದು ಹಳೇ ಮೈಸೂರನ್ನು ಯಾವ ರೀತಿ ಬುಟ್ಟಿಗೆ ಹಾಕಬೇಕು ಎಂದು ಯೋಚನೆ ಮಾಡುತ್ತಿದ್ದರೆ, ಮತ್ತೊಂದು ಕಡೆ ಕಾಂಗ್ರೆಸ್‌'ನಲ್ಲಿ ಬಣ ಬಡಿದಾಟ ನಡೆಯುತ್ತಿದೆ. ಕೋಲಾರದಿಂದ ಸಿದ್ದರಾಮಯ್ಯ ಅವರು ನಿಲ್ಲುತ್ತಾರಂತೆ ಎಂದು ಈಗಾಗಲೇ ಬಹಳಷ್ಟು ಭಾರಿ ಮಾಹಿತಿಗಳು ಬಂದಿದ್ದವು. ಅವರು ಕೂಡಾ ಕೋಲಾರಕ್ಕೆ ಹೋಗಿದ್ರು. ಆದ್ರೆ ಅಲ್ಲಿರುವ ಬಣ ಬಡಿದಾಟಕ್ಕೆ ಇತಿಶ್ರೀ ಹಾಡುವವರು ಯಾರು ಇಲ್ಲ.  ರಮೇಶ್‌ ಕುಮಾರ್‌ ಬಣ Vs  ಮುನಿಯಪ್ಪ ಬಣ ಬಡಿದಾಟ ಮಾಡುತ್ತಿದ್ದಾರೆ. ಕೋಲಾರ ಜಿಲ್ಲಾ ಕಾಂಗ್ರೆಸ್‌ನಲ್ಲಿ ಮತ್ತೆ ಬಣ ಬಡಿದಾಟ ನಡೆದಿದೆ. ವೀರಪ್ಪ ಮೊಯ್ಲಿ ಅಡ್ಡಹಾಕಿ ರಮೇಶ್‌ ಕುಮಾರ್‌ ಬಣ ಮುನಿಯಪ್ಪ ಬಣ ಬಡಿದಾಟ ಮಾಡುತ್ತಿದ್ದಾರೆ. ಎರಡು ಬಣ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಕಾಂಗ್ರೆಸ್‌ ಕಚೇರಿಯಲ್ಲಿ ಹೈ ಡ್ರಾಮಾ ನಡೆದಿದೆ. ಸಿದ್ದರಾಮಯ್ಯಗೆ ಟಿಕೆಟ್‌ ನೀಡಲು ರಮೇಶ್‌ ಬಣ ಪಟ್ಟು ಹಿಡಿದಿದೆ. ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಮುನಿಯಪ್ಪ ಬಣ ಪಟ್ಟು ಇದ್ದು, ಮುನಿಯಪ್ಪ ಮುಂದೆಯೇ ಹೈಡ್ರಾಮಾ ನಡೆದು, ಪರಸ್ಪರ ಎರಡು ಬಣದಿಂದ ಜೈಕಾರ ಕೂಗಾಟ ಹಾಕಲಾಗಿದೆ.

Assembly Election 2023 : ಅಮಿತ್‌ ಶಾ ಹೈ ವೋಲ್ಟೇಜ್‌ ಮೀಟಿಂಗ್‌: ...

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more