ಕೋಲಾರ ಕಾಂಗ್ರೆಸ್'ನಲ್ಲಿ ಬಣ ಬಡಿದಾಟ: ವೀರಪ್ಪ ಮೊಯ್ಲಿ ಮುಂದೆ ಹೈಡ್ರಾಮಾ

ಕೋಲಾರ ಕಾಂಗ್ರೆಸ್'ನಲ್ಲಿ ಬಣ ಬಡಿದಾಟ: ವೀರಪ್ಪ ಮೊಯ್ಲಿ ಮುಂದೆ ಹೈಡ್ರಾಮಾ

Published : Dec 31, 2022, 11:23 AM ISTUpdated : Dec 31, 2022, 12:11 PM IST

ಕೋಲಾರ ಕಾಂಗ್ರೆಸ್'ನಲ್ಲಿ ಬಣ ಬಡಿದಾಟ ಜೋರಾಗಿದ್ದು, ಅದಕ್ಕೆ ಇತಿಶ್ರೀ ಹಾಡುವವರು ಯಾರು ಇಲ್ಲದಂತಾಗಿದೆ.
 

ಒಂದು ಕಡೆ ಬಿಜೆಪಿ ರಣತಂತ್ರ ಮೇಲೆ ರಣತಂತಂತ್ರ ಹಣೆದು ಹಳೇ ಮೈಸೂರನ್ನು ಯಾವ ರೀತಿ ಬುಟ್ಟಿಗೆ ಹಾಕಬೇಕು ಎಂದು ಯೋಚನೆ ಮಾಡುತ್ತಿದ್ದರೆ, ಮತ್ತೊಂದು ಕಡೆ ಕಾಂಗ್ರೆಸ್‌'ನಲ್ಲಿ ಬಣ ಬಡಿದಾಟ ನಡೆಯುತ್ತಿದೆ. ಕೋಲಾರದಿಂದ ಸಿದ್ದರಾಮಯ್ಯ ಅವರು ನಿಲ್ಲುತ್ತಾರಂತೆ ಎಂದು ಈಗಾಗಲೇ ಬಹಳಷ್ಟು ಭಾರಿ ಮಾಹಿತಿಗಳು ಬಂದಿದ್ದವು. ಅವರು ಕೂಡಾ ಕೋಲಾರಕ್ಕೆ ಹೋಗಿದ್ರು. ಆದ್ರೆ ಅಲ್ಲಿರುವ ಬಣ ಬಡಿದಾಟಕ್ಕೆ ಇತಿಶ್ರೀ ಹಾಡುವವರು ಯಾರು ಇಲ್ಲ.  ರಮೇಶ್‌ ಕುಮಾರ್‌ ಬಣ Vs  ಮುನಿಯಪ್ಪ ಬಣ ಬಡಿದಾಟ ಮಾಡುತ್ತಿದ್ದಾರೆ. ಕೋಲಾರ ಜಿಲ್ಲಾ ಕಾಂಗ್ರೆಸ್‌ನಲ್ಲಿ ಮತ್ತೆ ಬಣ ಬಡಿದಾಟ ನಡೆದಿದೆ. ವೀರಪ್ಪ ಮೊಯ್ಲಿ ಅಡ್ಡಹಾಕಿ ರಮೇಶ್‌ ಕುಮಾರ್‌ ಬಣ ಮುನಿಯಪ್ಪ ಬಣ ಬಡಿದಾಟ ಮಾಡುತ್ತಿದ್ದಾರೆ. ಎರಡು ಬಣ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಕಾಂಗ್ರೆಸ್‌ ಕಚೇರಿಯಲ್ಲಿ ಹೈ ಡ್ರಾಮಾ ನಡೆದಿದೆ. ಸಿದ್ದರಾಮಯ್ಯಗೆ ಟಿಕೆಟ್‌ ನೀಡಲು ರಮೇಶ್‌ ಬಣ ಪಟ್ಟು ಹಿಡಿದಿದೆ. ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಮುನಿಯಪ್ಪ ಬಣ ಪಟ್ಟು ಇದ್ದು, ಮುನಿಯಪ್ಪ ಮುಂದೆಯೇ ಹೈಡ್ರಾಮಾ ನಡೆದು, ಪರಸ್ಪರ ಎರಡು ಬಣದಿಂದ ಜೈಕಾರ ಕೂಗಾಟ ಹಾಕಲಾಗಿದೆ.

Assembly Election 2023 : ಅಮಿತ್‌ ಶಾ ಹೈ ವೋಲ್ಟೇಜ್‌ ಮೀಟಿಂಗ್‌: ...

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more