ಕೋಲಾರ ಕಾಂಗ್ರೆಸ್'ನಲ್ಲಿ ಬಣ ಬಡಿದಾಟ: ವೀರಪ್ಪ ಮೊಯ್ಲಿ ಮುಂದೆ ಹೈಡ್ರಾಮಾ

ಕೋಲಾರ ಕಾಂಗ್ರೆಸ್'ನಲ್ಲಿ ಬಣ ಬಡಿದಾಟ: ವೀರಪ್ಪ ಮೊಯ್ಲಿ ಮುಂದೆ ಹೈಡ್ರಾಮಾ

Published : Dec 31, 2022, 11:23 AM ISTUpdated : Dec 31, 2022, 12:11 PM IST

ಕೋಲಾರ ಕಾಂಗ್ರೆಸ್'ನಲ್ಲಿ ಬಣ ಬಡಿದಾಟ ಜೋರಾಗಿದ್ದು, ಅದಕ್ಕೆ ಇತಿಶ್ರೀ ಹಾಡುವವರು ಯಾರು ಇಲ್ಲದಂತಾಗಿದೆ.
 

ಒಂದು ಕಡೆ ಬಿಜೆಪಿ ರಣತಂತ್ರ ಮೇಲೆ ರಣತಂತಂತ್ರ ಹಣೆದು ಹಳೇ ಮೈಸೂರನ್ನು ಯಾವ ರೀತಿ ಬುಟ್ಟಿಗೆ ಹಾಕಬೇಕು ಎಂದು ಯೋಚನೆ ಮಾಡುತ್ತಿದ್ದರೆ, ಮತ್ತೊಂದು ಕಡೆ ಕಾಂಗ್ರೆಸ್‌'ನಲ್ಲಿ ಬಣ ಬಡಿದಾಟ ನಡೆಯುತ್ತಿದೆ. ಕೋಲಾರದಿಂದ ಸಿದ್ದರಾಮಯ್ಯ ಅವರು ನಿಲ್ಲುತ್ತಾರಂತೆ ಎಂದು ಈಗಾಗಲೇ ಬಹಳಷ್ಟು ಭಾರಿ ಮಾಹಿತಿಗಳು ಬಂದಿದ್ದವು. ಅವರು ಕೂಡಾ ಕೋಲಾರಕ್ಕೆ ಹೋಗಿದ್ರು. ಆದ್ರೆ ಅಲ್ಲಿರುವ ಬಣ ಬಡಿದಾಟಕ್ಕೆ ಇತಿಶ್ರೀ ಹಾಡುವವರು ಯಾರು ಇಲ್ಲ.  ರಮೇಶ್‌ ಕುಮಾರ್‌ ಬಣ Vs  ಮುನಿಯಪ್ಪ ಬಣ ಬಡಿದಾಟ ಮಾಡುತ್ತಿದ್ದಾರೆ. ಕೋಲಾರ ಜಿಲ್ಲಾ ಕಾಂಗ್ರೆಸ್‌ನಲ್ಲಿ ಮತ್ತೆ ಬಣ ಬಡಿದಾಟ ನಡೆದಿದೆ. ವೀರಪ್ಪ ಮೊಯ್ಲಿ ಅಡ್ಡಹಾಕಿ ರಮೇಶ್‌ ಕುಮಾರ್‌ ಬಣ ಮುನಿಯಪ್ಪ ಬಣ ಬಡಿದಾಟ ಮಾಡುತ್ತಿದ್ದಾರೆ. ಎರಡು ಬಣ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಕಾಂಗ್ರೆಸ್‌ ಕಚೇರಿಯಲ್ಲಿ ಹೈ ಡ್ರಾಮಾ ನಡೆದಿದೆ. ಸಿದ್ದರಾಮಯ್ಯಗೆ ಟಿಕೆಟ್‌ ನೀಡಲು ರಮೇಶ್‌ ಬಣ ಪಟ್ಟು ಹಿಡಿದಿದೆ. ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಮುನಿಯಪ್ಪ ಬಣ ಪಟ್ಟು ಇದ್ದು, ಮುನಿಯಪ್ಪ ಮುಂದೆಯೇ ಹೈಡ್ರಾಮಾ ನಡೆದು, ಪರಸ್ಪರ ಎರಡು ಬಣದಿಂದ ಜೈಕಾರ ಕೂಗಾಟ ಹಾಕಲಾಗಿದೆ.

Assembly Election 2023 : ಅಮಿತ್‌ ಶಾ ಹೈ ವೋಲ್ಟೇಜ್‌ ಮೀಟಿಂಗ್‌: ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more