ಮದ್ದೂರಿನಿಂದ ಡಿಕೆಶಿ ಸ್ಪರ್ಧೆ ವಿಚಾರ: ಕನಕಪುರ ಬಂಡೆಯ ಲೆಕ್ಕಾಚಾರ ಏನು?

ಮದ್ದೂರಿನಿಂದ ಡಿಕೆಶಿ ಸ್ಪರ್ಧೆ ವಿಚಾರ: ಕನಕಪುರ ಬಂಡೆಯ ಲೆಕ್ಕಾಚಾರ ಏನು?

Published : Jan 23, 2023, 03:23 PM IST

ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌  ಸ್ಪರ್ಧೆ ವಿಚಾರವಾಗಿ, ಡಬಲ್ ಲಾಭದ ಲೆಕ್ಕಾಚಾರದಲ್ಲಿ ಡಿಕೆಶಿ ಇದ್ದಾರಾ ಎಂಬ ಪ್ರಶ್ನೆ ಮೂಡಿದೆ.

ಮದ್ದೂರಿನಿಂದ ಡಿಕೆಶಿ ಸ್ಪರ್ಧೆ ವಿಚಾರ ಹೊಸ ಪ್ರಶ್ನೆ ಮೂಡಿದ್ದು, ಒಂದೇ ಕಲ್ಲಲ್ಲಿ 2 ಹಕ್ಕಿ ಹೊಡೆಯುವ ಪ್ಲಾನ್‌ ಮಾಡಿದ್ರಾ ಡಿಕೆಶಿ ಎನ್ನುವಂತಾಗಿದೆ. ಮದ್ದೂರು ಕ್ಷೇತ್ರದ ಆಯ್ಕೆ ಹಿಂದೆ ಡಬಲ್‌ ಲಾಭದ ಲೆಕ್ಕಾಚಾರ ಇದ್ದು, ಒಂದು ಕನಕಪುರದಿಂದ ಕುಟುಂಬಸ್ಥರಿಗೆ ರಾಜಕೀಯ ನೆಲೆ ಮತ್ತೊಂದು ತನ್ನ ವಿರುದ್ಧ ತಿರುಗಿ ಬಿದ್ದ ಸುಮಲತಾಗೆ ಟಕ್ಕರ್‌ ಕೊಡಲು ಈ ತೀರ್ಮಾನ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಅಂಬರೀಶ್‌ ತವರು ಕ್ಷೇತ್ರ ಮದ್ದೂರಿನಿಂದ ಸುಮಲತಾ ಸ್ಪರ್ಧೆ ಸಾಧ್ಯತೆ ಇದ್ದು, ಮದ್ದೂರಿನಲ್ಲಿ ಸ್ಪರ್ಧಿಸಿ ಸುಮಲತಾ ಓಟಕ್ಕೆ ಬ್ರೇಕ್‌ ಹಾಕುವ ಪ್ಲಾನ್‌ ನಡೆಸಲಾಗಿದೆಯಾ ಎಂಬ ಚರ್ಚೆ ಶುರುವಾಗಿದೆ. ಮಂಡ್ಯದಿಂದ ಚೆಲುವರಾಯಸ್ವಾಮಿ ಕಣಕ್ಕಿಳಿಸಿ ಕಟ್ಟಿಹಾಕುವ ಪ್ಲಾನ್ ಇದಾಗಿದ್ದು, ಸುಮಲತಾ ವಿರುದ್ದ ಡಿಕೆಶಿ ಸೇಡು ತೀರಿಸಿಕೊಳ್ಳುವ ಪ್ಲಾನ್ ರೂಪಿಸಿದ್ರಾ ಎಂಬ ಪ್ರಶ್ನೆ ಮೂಡಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more