ಮದ್ದೂರಿನಿಂದ ಡಿಕೆಶಿ ಸ್ಪರ್ಧೆ ವಿಚಾರ: ಕನಕಪುರ ಬಂಡೆಯ ಲೆಕ್ಕಾಚಾರ ಏನು?

ಮದ್ದೂರಿನಿಂದ ಡಿಕೆಶಿ ಸ್ಪರ್ಧೆ ವಿಚಾರ: ಕನಕಪುರ ಬಂಡೆಯ ಲೆಕ್ಕಾಚಾರ ಏನು?

Published : Jan 23, 2023, 03:23 PM IST

ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌  ಸ್ಪರ್ಧೆ ವಿಚಾರವಾಗಿ, ಡಬಲ್ ಲಾಭದ ಲೆಕ್ಕಾಚಾರದಲ್ಲಿ ಡಿಕೆಶಿ ಇದ್ದಾರಾ ಎಂಬ ಪ್ರಶ್ನೆ ಮೂಡಿದೆ.

ಮದ್ದೂರಿನಿಂದ ಡಿಕೆಶಿ ಸ್ಪರ್ಧೆ ವಿಚಾರ ಹೊಸ ಪ್ರಶ್ನೆ ಮೂಡಿದ್ದು, ಒಂದೇ ಕಲ್ಲಲ್ಲಿ 2 ಹಕ್ಕಿ ಹೊಡೆಯುವ ಪ್ಲಾನ್‌ ಮಾಡಿದ್ರಾ ಡಿಕೆಶಿ ಎನ್ನುವಂತಾಗಿದೆ. ಮದ್ದೂರು ಕ್ಷೇತ್ರದ ಆಯ್ಕೆ ಹಿಂದೆ ಡಬಲ್‌ ಲಾಭದ ಲೆಕ್ಕಾಚಾರ ಇದ್ದು, ಒಂದು ಕನಕಪುರದಿಂದ ಕುಟುಂಬಸ್ಥರಿಗೆ ರಾಜಕೀಯ ನೆಲೆ ಮತ್ತೊಂದು ತನ್ನ ವಿರುದ್ಧ ತಿರುಗಿ ಬಿದ್ದ ಸುಮಲತಾಗೆ ಟಕ್ಕರ್‌ ಕೊಡಲು ಈ ತೀರ್ಮಾನ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಅಂಬರೀಶ್‌ ತವರು ಕ್ಷೇತ್ರ ಮದ್ದೂರಿನಿಂದ ಸುಮಲತಾ ಸ್ಪರ್ಧೆ ಸಾಧ್ಯತೆ ಇದ್ದು, ಮದ್ದೂರಿನಲ್ಲಿ ಸ್ಪರ್ಧಿಸಿ ಸುಮಲತಾ ಓಟಕ್ಕೆ ಬ್ರೇಕ್‌ ಹಾಕುವ ಪ್ಲಾನ್‌ ನಡೆಸಲಾಗಿದೆಯಾ ಎಂಬ ಚರ್ಚೆ ಶುರುವಾಗಿದೆ. ಮಂಡ್ಯದಿಂದ ಚೆಲುವರಾಯಸ್ವಾಮಿ ಕಣಕ್ಕಿಳಿಸಿ ಕಟ್ಟಿಹಾಕುವ ಪ್ಲಾನ್ ಇದಾಗಿದ್ದು, ಸುಮಲತಾ ವಿರುದ್ದ ಡಿಕೆಶಿ ಸೇಡು ತೀರಿಸಿಕೊಳ್ಳುವ ಪ್ಲಾನ್ ರೂಪಿಸಿದ್ರಾ ಎಂಬ ಪ್ರಶ್ನೆ ಮೂಡಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more