ಮದ್ದೂರಿನಿಂದ ಡಿಕೆಶಿ ಸ್ಪರ್ಧೆ ವಿಚಾರ: ಕನಕಪುರ ಬಂಡೆಯ ಲೆಕ್ಕಾಚಾರ ಏನು?

ಮದ್ದೂರಿನಿಂದ ಡಿಕೆಶಿ ಸ್ಪರ್ಧೆ ವಿಚಾರ: ಕನಕಪುರ ಬಂಡೆಯ ಲೆಕ್ಕಾಚಾರ ಏನು?

Published : Jan 23, 2023, 03:23 PM IST

ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌  ಸ್ಪರ್ಧೆ ವಿಚಾರವಾಗಿ, ಡಬಲ್ ಲಾಭದ ಲೆಕ್ಕಾಚಾರದಲ್ಲಿ ಡಿಕೆಶಿ ಇದ್ದಾರಾ ಎಂಬ ಪ್ರಶ್ನೆ ಮೂಡಿದೆ.

ಮದ್ದೂರಿನಿಂದ ಡಿಕೆಶಿ ಸ್ಪರ್ಧೆ ವಿಚಾರ ಹೊಸ ಪ್ರಶ್ನೆ ಮೂಡಿದ್ದು, ಒಂದೇ ಕಲ್ಲಲ್ಲಿ 2 ಹಕ್ಕಿ ಹೊಡೆಯುವ ಪ್ಲಾನ್‌ ಮಾಡಿದ್ರಾ ಡಿಕೆಶಿ ಎನ್ನುವಂತಾಗಿದೆ. ಮದ್ದೂರು ಕ್ಷೇತ್ರದ ಆಯ್ಕೆ ಹಿಂದೆ ಡಬಲ್‌ ಲಾಭದ ಲೆಕ್ಕಾಚಾರ ಇದ್ದು, ಒಂದು ಕನಕಪುರದಿಂದ ಕುಟುಂಬಸ್ಥರಿಗೆ ರಾಜಕೀಯ ನೆಲೆ ಮತ್ತೊಂದು ತನ್ನ ವಿರುದ್ಧ ತಿರುಗಿ ಬಿದ್ದ ಸುಮಲತಾಗೆ ಟಕ್ಕರ್‌ ಕೊಡಲು ಈ ತೀರ್ಮಾನ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಅಂಬರೀಶ್‌ ತವರು ಕ್ಷೇತ್ರ ಮದ್ದೂರಿನಿಂದ ಸುಮಲತಾ ಸ್ಪರ್ಧೆ ಸಾಧ್ಯತೆ ಇದ್ದು, ಮದ್ದೂರಿನಲ್ಲಿ ಸ್ಪರ್ಧಿಸಿ ಸುಮಲತಾ ಓಟಕ್ಕೆ ಬ್ರೇಕ್‌ ಹಾಕುವ ಪ್ಲಾನ್‌ ನಡೆಸಲಾಗಿದೆಯಾ ಎಂಬ ಚರ್ಚೆ ಶುರುವಾಗಿದೆ. ಮಂಡ್ಯದಿಂದ ಚೆಲುವರಾಯಸ್ವಾಮಿ ಕಣಕ್ಕಿಳಿಸಿ ಕಟ್ಟಿಹಾಕುವ ಪ್ಲಾನ್ ಇದಾಗಿದ್ದು, ಸುಮಲತಾ ವಿರುದ್ದ ಡಿಕೆಶಿ ಸೇಡು ತೀರಿಸಿಕೊಳ್ಳುವ ಪ್ಲಾನ್ ರೂಪಿಸಿದ್ರಾ ಎಂಬ ಪ್ರಶ್ನೆ ಮೂಡಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more