ಮದ್ದೂರಿನಿಂದ ಡಿಕೆಶಿ ಸ್ಪರ್ಧೆ ವಿಚಾರ: ಕನಕಪುರ ಬಂಡೆಯ ಲೆಕ್ಕಾಚಾರ ಏನು?

ಮದ್ದೂರಿನಿಂದ ಡಿಕೆಶಿ ಸ್ಪರ್ಧೆ ವಿಚಾರ: ಕನಕಪುರ ಬಂಡೆಯ ಲೆಕ್ಕಾಚಾರ ಏನು?

Published : Jan 23, 2023, 03:23 PM IST

ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌  ಸ್ಪರ್ಧೆ ವಿಚಾರವಾಗಿ, ಡಬಲ್ ಲಾಭದ ಲೆಕ್ಕಾಚಾರದಲ್ಲಿ ಡಿಕೆಶಿ ಇದ್ದಾರಾ ಎಂಬ ಪ್ರಶ್ನೆ ಮೂಡಿದೆ.

ಮದ್ದೂರಿನಿಂದ ಡಿಕೆಶಿ ಸ್ಪರ್ಧೆ ವಿಚಾರ ಹೊಸ ಪ್ರಶ್ನೆ ಮೂಡಿದ್ದು, ಒಂದೇ ಕಲ್ಲಲ್ಲಿ 2 ಹಕ್ಕಿ ಹೊಡೆಯುವ ಪ್ಲಾನ್‌ ಮಾಡಿದ್ರಾ ಡಿಕೆಶಿ ಎನ್ನುವಂತಾಗಿದೆ. ಮದ್ದೂರು ಕ್ಷೇತ್ರದ ಆಯ್ಕೆ ಹಿಂದೆ ಡಬಲ್‌ ಲಾಭದ ಲೆಕ್ಕಾಚಾರ ಇದ್ದು, ಒಂದು ಕನಕಪುರದಿಂದ ಕುಟುಂಬಸ್ಥರಿಗೆ ರಾಜಕೀಯ ನೆಲೆ ಮತ್ತೊಂದು ತನ್ನ ವಿರುದ್ಧ ತಿರುಗಿ ಬಿದ್ದ ಸುಮಲತಾಗೆ ಟಕ್ಕರ್‌ ಕೊಡಲು ಈ ತೀರ್ಮಾನ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಅಂಬರೀಶ್‌ ತವರು ಕ್ಷೇತ್ರ ಮದ್ದೂರಿನಿಂದ ಸುಮಲತಾ ಸ್ಪರ್ಧೆ ಸಾಧ್ಯತೆ ಇದ್ದು, ಮದ್ದೂರಿನಲ್ಲಿ ಸ್ಪರ್ಧಿಸಿ ಸುಮಲತಾ ಓಟಕ್ಕೆ ಬ್ರೇಕ್‌ ಹಾಕುವ ಪ್ಲಾನ್‌ ನಡೆಸಲಾಗಿದೆಯಾ ಎಂಬ ಚರ್ಚೆ ಶುರುವಾಗಿದೆ. ಮಂಡ್ಯದಿಂದ ಚೆಲುವರಾಯಸ್ವಾಮಿ ಕಣಕ್ಕಿಳಿಸಿ ಕಟ್ಟಿಹಾಕುವ ಪ್ಲಾನ್ ಇದಾಗಿದ್ದು, ಸುಮಲತಾ ವಿರುದ್ದ ಡಿಕೆಶಿ ಸೇಡು ತೀರಿಸಿಕೊಳ್ಳುವ ಪ್ಲಾನ್ ರೂಪಿಸಿದ್ರಾ ಎಂಬ ಪ್ರಶ್ನೆ ಮೂಡಿದೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more