ಮದ್ದೂರಿನಿಂದ ಡಿಕೆಶಿ ಸ್ಪರ್ಧೆ ವಿಚಾರ: ಕನಕಪುರ ಬಂಡೆಯ ಲೆಕ್ಕಾಚಾರ ಏನು?

ಮದ್ದೂರಿನಿಂದ ಡಿಕೆಶಿ ಸ್ಪರ್ಧೆ ವಿಚಾರ: ಕನಕಪುರ ಬಂಡೆಯ ಲೆಕ್ಕಾಚಾರ ಏನು?

Published : Jan 23, 2023, 03:23 PM IST

ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌  ಸ್ಪರ್ಧೆ ವಿಚಾರವಾಗಿ, ಡಬಲ್ ಲಾಭದ ಲೆಕ್ಕಾಚಾರದಲ್ಲಿ ಡಿಕೆಶಿ ಇದ್ದಾರಾ ಎಂಬ ಪ್ರಶ್ನೆ ಮೂಡಿದೆ.

ಮದ್ದೂರಿನಿಂದ ಡಿಕೆಶಿ ಸ್ಪರ್ಧೆ ವಿಚಾರ ಹೊಸ ಪ್ರಶ್ನೆ ಮೂಡಿದ್ದು, ಒಂದೇ ಕಲ್ಲಲ್ಲಿ 2 ಹಕ್ಕಿ ಹೊಡೆಯುವ ಪ್ಲಾನ್‌ ಮಾಡಿದ್ರಾ ಡಿಕೆಶಿ ಎನ್ನುವಂತಾಗಿದೆ. ಮದ್ದೂರು ಕ್ಷೇತ್ರದ ಆಯ್ಕೆ ಹಿಂದೆ ಡಬಲ್‌ ಲಾಭದ ಲೆಕ್ಕಾಚಾರ ಇದ್ದು, ಒಂದು ಕನಕಪುರದಿಂದ ಕುಟುಂಬಸ್ಥರಿಗೆ ರಾಜಕೀಯ ನೆಲೆ ಮತ್ತೊಂದು ತನ್ನ ವಿರುದ್ಧ ತಿರುಗಿ ಬಿದ್ದ ಸುಮಲತಾಗೆ ಟಕ್ಕರ್‌ ಕೊಡಲು ಈ ತೀರ್ಮಾನ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಅಂಬರೀಶ್‌ ತವರು ಕ್ಷೇತ್ರ ಮದ್ದೂರಿನಿಂದ ಸುಮಲತಾ ಸ್ಪರ್ಧೆ ಸಾಧ್ಯತೆ ಇದ್ದು, ಮದ್ದೂರಿನಲ್ಲಿ ಸ್ಪರ್ಧಿಸಿ ಸುಮಲತಾ ಓಟಕ್ಕೆ ಬ್ರೇಕ್‌ ಹಾಕುವ ಪ್ಲಾನ್‌ ನಡೆಸಲಾಗಿದೆಯಾ ಎಂಬ ಚರ್ಚೆ ಶುರುವಾಗಿದೆ. ಮಂಡ್ಯದಿಂದ ಚೆಲುವರಾಯಸ್ವಾಮಿ ಕಣಕ್ಕಿಳಿಸಿ ಕಟ್ಟಿಹಾಕುವ ಪ್ಲಾನ್ ಇದಾಗಿದ್ದು, ಸುಮಲತಾ ವಿರುದ್ದ ಡಿಕೆಶಿ ಸೇಡು ತೀರಿಸಿಕೊಳ್ಳುವ ಪ್ಲಾನ್ ರೂಪಿಸಿದ್ರಾ ಎಂಬ ಪ್ರಶ್ನೆ ಮೂಡಿದೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more