ಎಲೆಕ್ಷನ್ ಗಿಮಿಕ್: ಬಳ್ಳಾರಿಯಲ್ಲಿ ಹಕ್ಕುಪತ್ರ ವಿತರಣೆಗೆ ಮುಂದಾದ ಶಾಸಕ ಸೋಮಶೇಖರ್ ರೆಡ್ಡಿ

ಎಲೆಕ್ಷನ್ ಗಿಮಿಕ್: ಬಳ್ಳಾರಿಯಲ್ಲಿ ಹಕ್ಕುಪತ್ರ ವಿತರಣೆಗೆ ಮುಂದಾದ ಶಾಸಕ ಸೋಮಶೇಖರ್ ರೆಡ್ಡಿ

Published : Jan 16, 2023, 02:28 PM IST

ಬಳ್ಳಾರಿಯಲ್ಲಿ ಈಗಾಗಲೇ ಕಾಂಗ್ರೆಸ್ ಆಕಾಂಕ್ಷಿ ಭರತ್ ರೆಡ್ಡಿ ನಗರದಲ್ಲಿ ಕುಕ್ಕರ್ ಹಂಚಿದ್ದಾಯ್ತು, ಇದೀಗ ಹಾಲಿ ಶಾಸಕ ಸೋಮಶೇಖರ್ ರೆಡ್ಡಿ ಹಕ್ಕು ಪತ್ರ ವಿತರಣೆ ಮಾಡಲು ಮುಂದಾಗಿದ್ದಾರೆ.
 

ಚುನಾವಣೆ ಹಿನ್ನೆಲೆಯಲ್ಲಿ ಜನರ ಮನವೊಲಿಸಲು ಬಳ್ಳಾರಿ ನಾಯಕರ ಭರ್ಜರಿ ಗಿಮಿಕ್ಸ್ ಶುರು ಮಾಡಿದ್ದಾರೆ. ದಶಕಗಳಿಂದ ನೆನೆಗುದಿಗೆ ಬಿದ್ದಿರೋ ಹಕ್ಕು ಪತ್ರ ವಿತರಣೆ ಮಾಡಲು ಸೋಮಶೇರ್ ರೆಡ್ಡಿ ಮುಂದಾಗಿದ್ದು, ಸ್ಲಂ ಬೋರ್ಡ್ ಮೂಲಕ ಹನ್ನೆರಡು ಸಾವಿರಕ್ಕೂ ಹೆಚ್ಚು ಪಟ್ಟಾ ವಿತರಣೆ ಕೆಲಸ ಪೆಂಡಿಂಗ್ ಇತ್ತು. ಇದಕ್ಕೆ ಅಂತಿಮ ಮೊಹರು ಹಾಕೋ ಮೂಲಕ ಚುನಾವಣೆ ಪ್ರಚಾರ ಕಣಕ್ಕೆ ಚಾಲನೆ ನೀಡಿದ್ದಾರೆ ರೆಡ್ಡಿ. ಹನ್ನೆರಡು ಸಾವಿರಕ್ಕೂ ಹೆಚ್ಚು ಮನೆ ಮನೆಗೂ ಹೋಗಲಿರೋ ರೆಡ್ಡಿ ಮೊದಲ ಹಂತದ ಪ್ರಚಾರ ಕಂಪ್ಲೀಟ್ ಮಾಡಲಿದ್ದಾರೆ.

ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿದ್ದೇನೆ: ಸಚಿವ ಆರಗ ಜ್ಞಾನೇಂದ್ರ

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more