ಎಲೆಕ್ಷನ್ ಗಿಮಿಕ್: ಬಳ್ಳಾರಿಯಲ್ಲಿ ಹಕ್ಕುಪತ್ರ ವಿತರಣೆಗೆ ಮುಂದಾದ ಶಾಸಕ ಸೋಮಶೇಖರ್ ರೆಡ್ಡಿ

ಎಲೆಕ್ಷನ್ ಗಿಮಿಕ್: ಬಳ್ಳಾರಿಯಲ್ಲಿ ಹಕ್ಕುಪತ್ರ ವಿತರಣೆಗೆ ಮುಂದಾದ ಶಾಸಕ ಸೋಮಶೇಖರ್ ರೆಡ್ಡಿ

Published : Jan 16, 2023, 02:28 PM IST

ಬಳ್ಳಾರಿಯಲ್ಲಿ ಈಗಾಗಲೇ ಕಾಂಗ್ರೆಸ್ ಆಕಾಂಕ್ಷಿ ಭರತ್ ರೆಡ್ಡಿ ನಗರದಲ್ಲಿ ಕುಕ್ಕರ್ ಹಂಚಿದ್ದಾಯ್ತು, ಇದೀಗ ಹಾಲಿ ಶಾಸಕ ಸೋಮಶೇಖರ್ ರೆಡ್ಡಿ ಹಕ್ಕು ಪತ್ರ ವಿತರಣೆ ಮಾಡಲು ಮುಂದಾಗಿದ್ದಾರೆ.
 

ಚುನಾವಣೆ ಹಿನ್ನೆಲೆಯಲ್ಲಿ ಜನರ ಮನವೊಲಿಸಲು ಬಳ್ಳಾರಿ ನಾಯಕರ ಭರ್ಜರಿ ಗಿಮಿಕ್ಸ್ ಶುರು ಮಾಡಿದ್ದಾರೆ. ದಶಕಗಳಿಂದ ನೆನೆಗುದಿಗೆ ಬಿದ್ದಿರೋ ಹಕ್ಕು ಪತ್ರ ವಿತರಣೆ ಮಾಡಲು ಸೋಮಶೇರ್ ರೆಡ್ಡಿ ಮುಂದಾಗಿದ್ದು, ಸ್ಲಂ ಬೋರ್ಡ್ ಮೂಲಕ ಹನ್ನೆರಡು ಸಾವಿರಕ್ಕೂ ಹೆಚ್ಚು ಪಟ್ಟಾ ವಿತರಣೆ ಕೆಲಸ ಪೆಂಡಿಂಗ್ ಇತ್ತು. ಇದಕ್ಕೆ ಅಂತಿಮ ಮೊಹರು ಹಾಕೋ ಮೂಲಕ ಚುನಾವಣೆ ಪ್ರಚಾರ ಕಣಕ್ಕೆ ಚಾಲನೆ ನೀಡಿದ್ದಾರೆ ರೆಡ್ಡಿ. ಹನ್ನೆರಡು ಸಾವಿರಕ್ಕೂ ಹೆಚ್ಚು ಮನೆ ಮನೆಗೂ ಹೋಗಲಿರೋ ರೆಡ್ಡಿ ಮೊದಲ ಹಂತದ ಪ್ರಚಾರ ಕಂಪ್ಲೀಟ್ ಮಾಡಲಿದ್ದಾರೆ.

ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿದ್ದೇನೆ: ಸಚಿವ ಆರಗ ಜ್ಞಾನೇಂದ್ರ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more