ಎಲೆಕ್ಷನ್ ಗಿಮಿಕ್: ಬಳ್ಳಾರಿಯಲ್ಲಿ ಹಕ್ಕುಪತ್ರ ವಿತರಣೆಗೆ ಮುಂದಾದ ಶಾಸಕ ಸೋಮಶೇಖರ್ ರೆಡ್ಡಿ

ಎಲೆಕ್ಷನ್ ಗಿಮಿಕ್: ಬಳ್ಳಾರಿಯಲ್ಲಿ ಹಕ್ಕುಪತ್ರ ವಿತರಣೆಗೆ ಮುಂದಾದ ಶಾಸಕ ಸೋಮಶೇಖರ್ ರೆಡ್ಡಿ

Published : Jan 16, 2023, 02:28 PM IST

ಬಳ್ಳಾರಿಯಲ್ಲಿ ಈಗಾಗಲೇ ಕಾಂಗ್ರೆಸ್ ಆಕಾಂಕ್ಷಿ ಭರತ್ ರೆಡ್ಡಿ ನಗರದಲ್ಲಿ ಕುಕ್ಕರ್ ಹಂಚಿದ್ದಾಯ್ತು, ಇದೀಗ ಹಾಲಿ ಶಾಸಕ ಸೋಮಶೇಖರ್ ರೆಡ್ಡಿ ಹಕ್ಕು ಪತ್ರ ವಿತರಣೆ ಮಾಡಲು ಮುಂದಾಗಿದ್ದಾರೆ.
 

ಚುನಾವಣೆ ಹಿನ್ನೆಲೆಯಲ್ಲಿ ಜನರ ಮನವೊಲಿಸಲು ಬಳ್ಳಾರಿ ನಾಯಕರ ಭರ್ಜರಿ ಗಿಮಿಕ್ಸ್ ಶುರು ಮಾಡಿದ್ದಾರೆ. ದಶಕಗಳಿಂದ ನೆನೆಗುದಿಗೆ ಬಿದ್ದಿರೋ ಹಕ್ಕು ಪತ್ರ ವಿತರಣೆ ಮಾಡಲು ಸೋಮಶೇರ್ ರೆಡ್ಡಿ ಮುಂದಾಗಿದ್ದು, ಸ್ಲಂ ಬೋರ್ಡ್ ಮೂಲಕ ಹನ್ನೆರಡು ಸಾವಿರಕ್ಕೂ ಹೆಚ್ಚು ಪಟ್ಟಾ ವಿತರಣೆ ಕೆಲಸ ಪೆಂಡಿಂಗ್ ಇತ್ತು. ಇದಕ್ಕೆ ಅಂತಿಮ ಮೊಹರು ಹಾಕೋ ಮೂಲಕ ಚುನಾವಣೆ ಪ್ರಚಾರ ಕಣಕ್ಕೆ ಚಾಲನೆ ನೀಡಿದ್ದಾರೆ ರೆಡ್ಡಿ. ಹನ್ನೆರಡು ಸಾವಿರಕ್ಕೂ ಹೆಚ್ಚು ಮನೆ ಮನೆಗೂ ಹೋಗಲಿರೋ ರೆಡ್ಡಿ ಮೊದಲ ಹಂತದ ಪ್ರಚಾರ ಕಂಪ್ಲೀಟ್ ಮಾಡಲಿದ್ದಾರೆ.

ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿದ್ದೇನೆ: ಸಚಿವ ಆರಗ ಜ್ಞಾನೇಂದ್ರ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more