ಬಿಜೆಪಿಯ 25ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಭುಗಿಲೆದ್ದ ಬಂಡಾಯ, ಬಲಿಷ್ಠ ನಾಯಕರ ರಾಜೀನಾಮೆ ಪರ್ವ!

ಬಿಜೆಪಿಯ 25ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಭುಗಿಲೆದ್ದ ಬಂಡಾಯ, ಬಲಿಷ್ಠ ನಾಯಕರ ರಾಜೀನಾಮೆ ಪರ್ವ!

Published : Apr 13, 2023, 09:14 PM IST

ಬಿಜೆಪಿಯ 2ನೇ ಪಟ್ಟಿ ಬಿಡುಗಡೆಯಾಗಿದ್ದಂತೆಯೇ ಬಿಜೆಪಿ ರಾಜ್ಯ ನಾಯಕರಿಗೆ ಬಂಡಾಯದ ಬಿಸಿ ಮುಟ್ಟಿದೆ.  ಸುಮಾರು 25 ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಪಕ್ಷದ ವಿರುದ್ಧ ಬಂಡಾಯವೆದ್ದಿದ್ದಾರೆ.

ಬಿಜೆಪಿಯ 2ನೇ ಪಟ್ಟಿ ಬಿಡುಗಡೆಯಾಗಿದ್ದಂತೆಯೇ ಬಿಜೆಪಿ ರಾಜ್ಯ ನಾಯಕರಿಗೆ ಬಂಡಾಯದ ಬಿಸಿ ಮುಟ್ಟಿದೆ.  ಸುಮಾರು 25 ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಪಕ್ಷದ ವಿರುದ್ಧ ಬಂಡಾಯವೆದ್ದಿದ್ದಾರೆ.  ವಲಸಿಗರಿಗೆ ಟಿಕೆಟ್ ನೀಡಿದ ಕಡೆ ಕಾರ್ಯಕರ್ತರು ಬಂಡಾಯವೆದ್ದಿದ್ದಾರೆ. ಈ ಬಂಡಾಯ ಇತರ ಪಕ್ಷಗಳಿಗೆ ಲಾಭವಾಗುತ್ತಾ ಎನ್ನುವ ಪ್ರಶ್ನೆ ಮೂಡಿದೆ. ಮೂಡಿಗೆರೆ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಎಂಪಿ ಕುಮಾರಸ್ವಾಮಿ, ಅಥಣಿ ಕ್ಷೇತ್ರದ ಲಕ್ಷ್ಮಣ ಸವದಿ, ರಾಣಿಬೆನ್ನೂರು ಕ್ಷೇತ್ರದ ಆರ್ ಶಂಕರ್ ಸೇರಿ ಹಲವು  ಕ್ಷೇತ್ರದ ನಾಯಕರು ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more