ವಿಧಾನಸಭೆ ಚುನಾವಣೆಗೆ ಸಂಸದೆ ಸುಮಲತಾ ಅಂಬರೀಶ್ ಸ್ಪರ್ಧೆ?

ವಿಧಾನಸಭೆ ಚುನಾವಣೆಗೆ ಸಂಸದೆ ಸುಮಲತಾ ಅಂಬರೀಶ್ ಸ್ಪರ್ಧೆ?

Published : Jan 21, 2023, 10:26 AM ISTUpdated : Jan 21, 2023, 10:41 AM IST

ಮಂಡ್ಯದಲ್ಲಿ ಮತ್ತೆ ಮರುಕಳಿಸುತ್ತಾ ಐತಿಹಾಸಿಕ ಚುನಾವಣೆ ಎಂಬ ಚರ್ಚೆ ಶುರುವಾಗಿದ್ದು, ವಿಧಾನಸಭಾ ಅಖಾಡಕ್ಕೆ ಎಂಟ್ರಿ ಕೊಡಲು ಸುಮಲತಾ ಅಂಬರೀಶ್‌ ರೆಡಿಯಾಗಿದ್ದಾರೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಅಂಬರೀಷ್ ಕ್ಷೇತ್ರದಿಂದಲೇ ಕಣಕ್ಕಿಳೀತಾರಾ ಸಂಸದೆ ಸುಮಲತಾ ಎಂಬ ಪ್ರಶ್ನೆ ಮೂಡಿದೆ. ಹನಕೆರೆ ಶಶಿ, ಬೇಲೂರರ್‌ ಸೋಮಶೇಖರ್‌ ನೇತೃತ್ವದಲ್ಲಿ ಸಭೆ ನಡೆದಿದ್ದು, ಸ್ಪರ್ಧೆ ಹಾಗೂ ಪಕ್ಷ ಸೇರ್ಪಡೆ ಬಗ್ಗೆ ಬೆಂಬಲಿಗರ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ.  ಜನಾಭಿಪ್ರಾಯ ಆಧರಿಸಿ ಸುಮಲತಾ ಮುಂದಿನ ನಿರ್ಧಾರ ಪ್ರಕಟಿಸಿದ್ದಾರೆ. 


 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more