ಉಳ್ಳಾಲದಲ್ಲಿ ಮುಸ್ಲಿಂ ವರ್ಸಸ್‌ ಮುಸ್ಲಿಂ ಎಲೆಕ್ಷನ್‌ ಗುದ್ದಾಟ:  ಖಾದರ್‌ ವಿರುದ್ಧ ಮುಗಿಬಿದ್ದ ಎಸ್‌ಡಿಪಿಐ

ಉಳ್ಳಾಲದಲ್ಲಿ ಮುಸ್ಲಿಂ ವರ್ಸಸ್‌ ಮುಸ್ಲಿಂ ಎಲೆಕ್ಷನ್‌ ಗುದ್ದಾಟ: ಖಾದರ್‌ ವಿರುದ್ಧ ಮುಗಿಬಿದ್ದ ಎಸ್‌ಡಿಪಿಐ

Published : Apr 19, 2023, 04:51 PM IST

ಕರಾವಳಿಯಲ್ಲೂ ಕರ್ನಾಟಕ ವಿಧಾನಸಭಾ ಚುನಾವಣೆ ಗರಿಗೆದರಿದೆ. ಕಾಂಗ್ರೆಸ್ ನಾಯಕ ಮುಸ್ಲಿಂ ಮುಖಂಡ ಯು.ಟಿ ಖಾದರ್‌ ಈ ಬಾರಿಯೂ ಕಣಕ್ಕಿಳಿದಿದ್ದಾರೆ. ಆದರೆ ಈ ಬಾರಿ ಬಿಜೆಪಿ ಬದಲು ಅವರಿಗೆ ಮುಸ್ಲಿಂ ಸಮುದಾಯದ ಎಸ್‌ಡಿಪಿಐ ಸಂಘಟನೆಯೇ ಶತ್ರುವಾಗಿ ಕಾಡುತ್ತಿದೆ.

ಮಂಗಳೂರು:  ಕರಾವಳಿಯಲ್ಲೂ ಕರ್ನಾಟಕ ವಿಧಾನಸಭಾ ಚುನಾವಣೆ ಗರಿಗೆದರಿದೆ. ಕಾಂಗ್ರೆಸ್ ನಾಯಕ ಮುಸ್ಲಿಂ ಮುಖಂಡ ಯು.ಟಿ ಖಾದರ್‌ ಈ ಬಾರಿಯೂ ಕಣಕ್ಕಿಳಿದಿದ್ದಾರೆ. ಆದರೆ ಈ ಬಾರಿ ಬಿಜೆಪಿ ಬದಲು ಅವರಿಗೆ ಮುಸ್ಲಿಂ ಸಮುದಾಯದ ಎಸ್‌ಡಿಪಿಐ ಸಂಘಟನೆಯೇ ಶತ್ರುವಾಗಿ ಕಾಡುತ್ತಿದೆ. ಖಾದರ್ ವಿರುದ್ಧವೇ ಎಸ್‌ಡಿಪಿಐ ಸಮರ ಸಾರಿದೆ. ಯು.ಟಿ.  ಖಾದರ್  ವಿರುದ್ಧ ಉಳ್ಳಾಲದಲ್ಲಿ ಎಸ್‌ಡಿಪಿಐ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.  ಎಸ್‌ಡಿಪಿಐ ಅಭ್ಯರ್ಥಿ ರಿಯಾಜ್ ಅವರು ಈಗ ಖಾದರ್ ವಿರುದ್ಧ ಅಕ್ರಮದ ಆರೋಪ ಮಾಡಿದ್ದಾರೆ.  ಯುಟಿ ಖಾದರ್‌ 3500 ಕೋಟಿಯ ಅಧಿಕೃತ ಒಡೆಯ 10 ಸಾವಿರ ಕೋಟಿಗಳ ಅನಧಿಕೃತ ಒಡೆಯ ಎಂದು  ರಿಯಾಜ್ ಆರೋಪಿಸಿದ್ದಾರೆ. 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more