ಉಳ್ಳಾಲದಲ್ಲಿ ಮುಸ್ಲಿಂ ವರ್ಸಸ್‌ ಮುಸ್ಲಿಂ ಎಲೆಕ್ಷನ್‌ ಗುದ್ದಾಟ:  ಖಾದರ್‌ ವಿರುದ್ಧ ಮುಗಿಬಿದ್ದ ಎಸ್‌ಡಿಪಿಐ

ಉಳ್ಳಾಲದಲ್ಲಿ ಮುಸ್ಲಿಂ ವರ್ಸಸ್‌ ಮುಸ್ಲಿಂ ಎಲೆಕ್ಷನ್‌ ಗುದ್ದಾಟ: ಖಾದರ್‌ ವಿರುದ್ಧ ಮುಗಿಬಿದ್ದ ಎಸ್‌ಡಿಪಿಐ

Published : Apr 19, 2023, 04:51 PM IST

ಕರಾವಳಿಯಲ್ಲೂ ಕರ್ನಾಟಕ ವಿಧಾನಸಭಾ ಚುನಾವಣೆ ಗರಿಗೆದರಿದೆ. ಕಾಂಗ್ರೆಸ್ ನಾಯಕ ಮುಸ್ಲಿಂ ಮುಖಂಡ ಯು.ಟಿ ಖಾದರ್‌ ಈ ಬಾರಿಯೂ ಕಣಕ್ಕಿಳಿದಿದ್ದಾರೆ. ಆದರೆ ಈ ಬಾರಿ ಬಿಜೆಪಿ ಬದಲು ಅವರಿಗೆ ಮುಸ್ಲಿಂ ಸಮುದಾಯದ ಎಸ್‌ಡಿಪಿಐ ಸಂಘಟನೆಯೇ ಶತ್ರುವಾಗಿ ಕಾಡುತ್ತಿದೆ.

ಮಂಗಳೂರು:  ಕರಾವಳಿಯಲ್ಲೂ ಕರ್ನಾಟಕ ವಿಧಾನಸಭಾ ಚುನಾವಣೆ ಗರಿಗೆದರಿದೆ. ಕಾಂಗ್ರೆಸ್ ನಾಯಕ ಮುಸ್ಲಿಂ ಮುಖಂಡ ಯು.ಟಿ ಖಾದರ್‌ ಈ ಬಾರಿಯೂ ಕಣಕ್ಕಿಳಿದಿದ್ದಾರೆ. ಆದರೆ ಈ ಬಾರಿ ಬಿಜೆಪಿ ಬದಲು ಅವರಿಗೆ ಮುಸ್ಲಿಂ ಸಮುದಾಯದ ಎಸ್‌ಡಿಪಿಐ ಸಂಘಟನೆಯೇ ಶತ್ರುವಾಗಿ ಕಾಡುತ್ತಿದೆ. ಖಾದರ್ ವಿರುದ್ಧವೇ ಎಸ್‌ಡಿಪಿಐ ಸಮರ ಸಾರಿದೆ. ಯು.ಟಿ.  ಖಾದರ್  ವಿರುದ್ಧ ಉಳ್ಳಾಲದಲ್ಲಿ ಎಸ್‌ಡಿಪಿಐ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.  ಎಸ್‌ಡಿಪಿಐ ಅಭ್ಯರ್ಥಿ ರಿಯಾಜ್ ಅವರು ಈಗ ಖಾದರ್ ವಿರುದ್ಧ ಅಕ್ರಮದ ಆರೋಪ ಮಾಡಿದ್ದಾರೆ.  ಯುಟಿ ಖಾದರ್‌ 3500 ಕೋಟಿಯ ಅಧಿಕೃತ ಒಡೆಯ 10 ಸಾವಿರ ಕೋಟಿಗಳ ಅನಧಿಕೃತ ಒಡೆಯ ಎಂದು  ರಿಯಾಜ್ ಆರೋಪಿಸಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more