ಉಳ್ಳಾಲದಲ್ಲಿ ಮುಸ್ಲಿಂ ವರ್ಸಸ್‌ ಮುಸ್ಲಿಂ ಎಲೆಕ್ಷನ್‌ ಗುದ್ದಾಟ:  ಖಾದರ್‌ ವಿರುದ್ಧ ಮುಗಿಬಿದ್ದ ಎಸ್‌ಡಿಪಿಐ

ಉಳ್ಳಾಲದಲ್ಲಿ ಮುಸ್ಲಿಂ ವರ್ಸಸ್‌ ಮುಸ್ಲಿಂ ಎಲೆಕ್ಷನ್‌ ಗುದ್ದಾಟ: ಖಾದರ್‌ ವಿರುದ್ಧ ಮುಗಿಬಿದ್ದ ಎಸ್‌ಡಿಪಿಐ

Published : Apr 19, 2023, 04:51 PM IST

ಕರಾವಳಿಯಲ್ಲೂ ಕರ್ನಾಟಕ ವಿಧಾನಸಭಾ ಚುನಾವಣೆ ಗರಿಗೆದರಿದೆ. ಕಾಂಗ್ರೆಸ್ ನಾಯಕ ಮುಸ್ಲಿಂ ಮುಖಂಡ ಯು.ಟಿ ಖಾದರ್‌ ಈ ಬಾರಿಯೂ ಕಣಕ್ಕಿಳಿದಿದ್ದಾರೆ. ಆದರೆ ಈ ಬಾರಿ ಬಿಜೆಪಿ ಬದಲು ಅವರಿಗೆ ಮುಸ್ಲಿಂ ಸಮುದಾಯದ ಎಸ್‌ಡಿಪಿಐ ಸಂಘಟನೆಯೇ ಶತ್ರುವಾಗಿ ಕಾಡುತ್ತಿದೆ.

ಮಂಗಳೂರು:  ಕರಾವಳಿಯಲ್ಲೂ ಕರ್ನಾಟಕ ವಿಧಾನಸಭಾ ಚುನಾವಣೆ ಗರಿಗೆದರಿದೆ. ಕಾಂಗ್ರೆಸ್ ನಾಯಕ ಮುಸ್ಲಿಂ ಮುಖಂಡ ಯು.ಟಿ ಖಾದರ್‌ ಈ ಬಾರಿಯೂ ಕಣಕ್ಕಿಳಿದಿದ್ದಾರೆ. ಆದರೆ ಈ ಬಾರಿ ಬಿಜೆಪಿ ಬದಲು ಅವರಿಗೆ ಮುಸ್ಲಿಂ ಸಮುದಾಯದ ಎಸ್‌ಡಿಪಿಐ ಸಂಘಟನೆಯೇ ಶತ್ರುವಾಗಿ ಕಾಡುತ್ತಿದೆ. ಖಾದರ್ ವಿರುದ್ಧವೇ ಎಸ್‌ಡಿಪಿಐ ಸಮರ ಸಾರಿದೆ. ಯು.ಟಿ.  ಖಾದರ್  ವಿರುದ್ಧ ಉಳ್ಳಾಲದಲ್ಲಿ ಎಸ್‌ಡಿಪಿಐ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.  ಎಸ್‌ಡಿಪಿಐ ಅಭ್ಯರ್ಥಿ ರಿಯಾಜ್ ಅವರು ಈಗ ಖಾದರ್ ವಿರುದ್ಧ ಅಕ್ರಮದ ಆರೋಪ ಮಾಡಿದ್ದಾರೆ.  ಯುಟಿ ಖಾದರ್‌ 3500 ಕೋಟಿಯ ಅಧಿಕೃತ ಒಡೆಯ 10 ಸಾವಿರ ಕೋಟಿಗಳ ಅನಧಿಕೃತ ಒಡೆಯ ಎಂದು  ರಿಯಾಜ್ ಆರೋಪಿಸಿದ್ದಾರೆ. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more