ಕಾಂಗ್ರೆಸ್‌ಗೆ  ತಿರುಗುಬಾಣವಾಯ್ತಾ ಪಂಚಮಸಾಲಿ ಅಸ್ತ್ರ.. ಮೀಸಲಾತಿ ಮಹಾಸಮರದಲ್ಲಿ ಸಿಎಂ ಮಾಸ್ಟರ್ ಸ್ಟ್ರೋಕ್..!

ಕಾಂಗ್ರೆಸ್‌ಗೆ ತಿರುಗುಬಾಣವಾಯ್ತಾ ಪಂಚಮಸಾಲಿ ಅಸ್ತ್ರ.. ಮೀಸಲಾತಿ ಮಹಾಸಮರದಲ್ಲಿ ಸಿಎಂ ಮಾಸ್ಟರ್ ಸ್ಟ್ರೋಕ್..!

Published : Apr 04, 2023, 11:23 AM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಈ ಮಧ್ಯೆ ಪಂಚಮಸಾಲಿ ಅಸ್ತ್ರದ ಮೂಲಕ ಬಿಜೆಪಿ  ಕಟ್ಟಿಹಾಕುವ ಕಾಂಗ್ರೆಸ್ ತಂತ್ರ ಅವರಿಗೆ ಮುಳುವಾದಂತಾಗಿದೆ.  

ಬಿಜೆಪಿ ಸರ್ಕಾರ ಪಂಚಮಸಾಲಿ ಮೀಸಲಾತಿ ಅಸ್ತ್ರಕ್ಕೆ ಅಖಂಡ ಲಿಂಗಾಯತ ಪ್ರತ್ಯಾಸ್ತ್ರವಾಗಿ 2D ಪ್ರವರ್ಗದಡಿ ಮೀಸಲಾತಿ ನೀಡಿದ್ದು, ಸದ್ಯ ಸಿಎಂ ಬೊಮ್ಮಾಯಿ ಬೆನ್ನಿಗೆ ಇಬ್ಬರು ಪಂಚಮಸಾಲಿ ಸ್ವಾಮೀಜಿಗಳು ನಿಂತಿದ್ದಾರೆ. ಹೀಗಾಗಿ ಸಿಎಂ ಬೊಮ್ಮಾಯಿಗೆ ವಚನಾನಂದ ಶ್ರೀ ಮತ್ತು ಜಯಮೃತ್ಯುಂಜಯ ಶ್ರೀ ಬೆಂಬಲ ಸೂಚಿಸಿದ್ದಾರೆ. ಇನ್ನು  ಸಿಎಂಗೆ ಸ್ವಾಮೀಜಿಗಳ ಬೆಂಬಲ ಸಿಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ತಳಮಳ ಶುರುವಾಗಿದ್ದು, ಪಂಚಮಸಾಲಿ ಅಸ್ತ್ರದ ಮೂಲಕ ಬಿಜೆಪಿ  ಕಟ್ಟಿಹಾಕುವ ಕಾಂಗ್ರೆಸ್ ತಂತ್ರ ಅವರಿಗೆ ಮುಳುವಾದಂತಾಗಿದೆ.  ಹಾಗೇ ಮೀಸಲಾತಿ ಗಿಫ್ಟ್ ಬಳಿಕ ರಾಜಕೀಯ ಲೆಕ್ಕಾಚಾರ ತಲೆಕೆಳಗಾಗಿದ್ದು,  ಶಿಗ್ಗಾಂವಿಯಲ್ಲಿ ಸ್ಪರ್ಧಿಸದಂತೆ ವಿನಯ್‌ಗೆ ಕಾಂಗ್ರೆಸ್ ಮುಖಂಡರು ಸಲಹೆ ನೀಡಿದ್ದರು. ಆದರೆ ವಿನಯ್ ಕುಲಕರ್ಣಿಗೆ ಮೂಲ ಕ್ಷೇತ್ರ ಬಿಟ್ಟು ತೆರಳದಂತೆ ಧಾರವಾಡ ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ಮತ್ತೊಂದೆಡೆ ಪಂಚಮಸಾಲಿ ಸಮುದಾಯ ಬೆಂಬಲ ಸಿಗುತ್ತಾ ಅನ್ನುವ ಅನುಮಾನವು ಶುರುವಾಗಿದೆ.


 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more