ಕಾಂಗ್ರೆಸ್‌ಗೆ  ತಿರುಗುಬಾಣವಾಯ್ತಾ ಪಂಚಮಸಾಲಿ ಅಸ್ತ್ರ.. ಮೀಸಲಾತಿ ಮಹಾಸಮರದಲ್ಲಿ ಸಿಎಂ ಮಾಸ್ಟರ್ ಸ್ಟ್ರೋಕ್..!

ಕಾಂಗ್ರೆಸ್‌ಗೆ ತಿರುಗುಬಾಣವಾಯ್ತಾ ಪಂಚಮಸಾಲಿ ಅಸ್ತ್ರ.. ಮೀಸಲಾತಿ ಮಹಾಸಮರದಲ್ಲಿ ಸಿಎಂ ಮಾಸ್ಟರ್ ಸ್ಟ್ರೋಕ್..!

Published : Apr 04, 2023, 11:23 AM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಈ ಮಧ್ಯೆ ಪಂಚಮಸಾಲಿ ಅಸ್ತ್ರದ ಮೂಲಕ ಬಿಜೆಪಿ  ಕಟ್ಟಿಹಾಕುವ ಕಾಂಗ್ರೆಸ್ ತಂತ್ರ ಅವರಿಗೆ ಮುಳುವಾದಂತಾಗಿದೆ.  

ಬಿಜೆಪಿ ಸರ್ಕಾರ ಪಂಚಮಸಾಲಿ ಮೀಸಲಾತಿ ಅಸ್ತ್ರಕ್ಕೆ ಅಖಂಡ ಲಿಂಗಾಯತ ಪ್ರತ್ಯಾಸ್ತ್ರವಾಗಿ 2D ಪ್ರವರ್ಗದಡಿ ಮೀಸಲಾತಿ ನೀಡಿದ್ದು, ಸದ್ಯ ಸಿಎಂ ಬೊಮ್ಮಾಯಿ ಬೆನ್ನಿಗೆ ಇಬ್ಬರು ಪಂಚಮಸಾಲಿ ಸ್ವಾಮೀಜಿಗಳು ನಿಂತಿದ್ದಾರೆ. ಹೀಗಾಗಿ ಸಿಎಂ ಬೊಮ್ಮಾಯಿಗೆ ವಚನಾನಂದ ಶ್ರೀ ಮತ್ತು ಜಯಮೃತ್ಯುಂಜಯ ಶ್ರೀ ಬೆಂಬಲ ಸೂಚಿಸಿದ್ದಾರೆ. ಇನ್ನು  ಸಿಎಂಗೆ ಸ್ವಾಮೀಜಿಗಳ ಬೆಂಬಲ ಸಿಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ತಳಮಳ ಶುರುವಾಗಿದ್ದು, ಪಂಚಮಸಾಲಿ ಅಸ್ತ್ರದ ಮೂಲಕ ಬಿಜೆಪಿ  ಕಟ್ಟಿಹಾಕುವ ಕಾಂಗ್ರೆಸ್ ತಂತ್ರ ಅವರಿಗೆ ಮುಳುವಾದಂತಾಗಿದೆ.  ಹಾಗೇ ಮೀಸಲಾತಿ ಗಿಫ್ಟ್ ಬಳಿಕ ರಾಜಕೀಯ ಲೆಕ್ಕಾಚಾರ ತಲೆಕೆಳಗಾಗಿದ್ದು,  ಶಿಗ್ಗಾಂವಿಯಲ್ಲಿ ಸ್ಪರ್ಧಿಸದಂತೆ ವಿನಯ್‌ಗೆ ಕಾಂಗ್ರೆಸ್ ಮುಖಂಡರು ಸಲಹೆ ನೀಡಿದ್ದರು. ಆದರೆ ವಿನಯ್ ಕುಲಕರ್ಣಿಗೆ ಮೂಲ ಕ್ಷೇತ್ರ ಬಿಟ್ಟು ತೆರಳದಂತೆ ಧಾರವಾಡ ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ಮತ್ತೊಂದೆಡೆ ಪಂಚಮಸಾಲಿ ಸಮುದಾಯ ಬೆಂಬಲ ಸಿಗುತ್ತಾ ಅನ್ನುವ ಅನುಮಾನವು ಶುರುವಾಗಿದೆ.


 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more