Party Rounds: 10 ಶಾಸಕರ ಕ್ಷೇತ್ರಕ್ಕೆ ಮುಂದುವರಿದ ಟಿಕೆಟ್‌ ಸಸ್ಪೆನ್ಸ್‌!

Party Rounds: 10 ಶಾಸಕರ ಕ್ಷೇತ್ರಕ್ಕೆ ಮುಂದುವರಿದ ಟಿಕೆಟ್‌ ಸಸ್ಪೆನ್ಸ್‌!

Published : Apr 12, 2023, 08:12 PM ISTUpdated : Apr 12, 2023, 10:21 PM IST

ರಾಜ್ಯ ಬಿಜೆಪಿ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಒಟ್ಟು 189 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಫೈನಲ್‌ ಮಾಡಲಾಗಿದೆ. 10 ಹಾಲಿ ಶಾಸಕರು ಈ ಬಾರಿ ಟಿಕೆಟ್‌ ತಪ್ಪಿಸಿಕೊಂಡಿದ್ದಾರೆ.
 

ಬೆಂಗಳೂರು (ಏ.10): ನಿರೀಕ್ಷೆಯಂತೆ ಬಿಜೆಪಿ 189 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಫೈನಲ್‌ ಮಾಡಿ ಮೊದಲ ಪಟ್ಟಿ ರಿಲೀಸ್ ಮಾಡಿದೆ. ಇದರಲ್ಲಿ 52 ಹೊಸ ಮುಖಗಳಿಗೆ ಬಿಜೆಪಿ ಅವಕಾಶ ನೀಡಿದೆ. 10 ಹಾಲಿ ಶಾಸಕರು ತಮ್ಮ ಟಿಕೆಟ್‌ ತಪ್ಪಿಸಿಕೊಂಡಿದ್ದಾರೆ.

ಬಿಜೆಪಿ ಹೊಸಮುಖಗಳನ್ನು ಪರಿಚಯಿಸಿದ್ದಾಗಿ ಹೇಳಿದ್ದರೂ, ಮೊದಲ ಲಿಸ್ಟ್‌ನಲ್ಲಿ ಅಚ್ಚರಿ ಎನ್ನುವಂಥ ಯಾವುದೇ ಅಂಶಗಳು ಕಾಣುತ್ತಿಲ್ಲ. ಹೊಸದುರ್ಗದಿಂದ ಟಿಕೆಟ್‌ ತಪ್ಪಿಸಿಕೊಂಡ ಗೂಳಿಹಟ್ಟಿ ಶೇಖರ್‌ ಅವರದ್ದು ಅಚ್ಚರಿ. ಉಳಿದಂತೆ ಕಾಪು, ಸುಳ್ಯ ಹಾಗೂ ಪುತ್ತೂರಿನಲ್ಲಿ ಹಾಲಿ ಶಾಸಕರಿಗೆ ಟಿಕೆಟ್‌ ಇಲ್ಲ ಅನ್ನೋದು ಮೊದಲೇ ನಿರ್ಧಾರವಾಗಿತ್ತು.

Party Rounds: ಇಂದು ರಾತ್ರಿಯೊಳಗೆ ಕಾಂಗ್ರೆಸ್‌ 3ನೇ ಪಟ್ಟಿ ಸಿದ್ಧ: ದಿಢೀರ್‌ ಗುಪ್ತ ಸಭೆ

ಜಗದೀಶ್‌ ಶೆಟ್ಟರ್‌, ಅರವಿಂದ್‌ ಲಿಂಬಾವಳಿ, ರಾಮದಾಸ್‌, ನೆಹರು ಓಲೇಕಾರ್‌, ಎಂಪಿ ಕುಮಾರಸ್ವಾಮಿ, ಸುಕುಮಾರ್‌ ಶೆಟ್ಟಿ, ಕಳಕಪ್ಪ ಬಂಡಿ ಸೇರಿದಂತೆ ಇನ್ನೂ ಹಲವರ ಟಿಕೆಟ್‌ ನಿರೀಕ್ಷೆ ಇನ್ನೂ ಉಳಿದುಕೊಂಡಿದೆ. ಲಕ್ಷ್ಮಣ್‌ ಸವದಿ, ಮುದ್ದಹನುಮೇಗೌಡ, ಆರ್‌.ಶಂಕರ್‌, ಸೊಗಡು ಶಿವಣ್ಣ, ಕೆ.ಶಿವರಾಮ್‌, ಎನ್‌ಆರ್‌ ರಮೇಶ್‌ ಮೊದಲ ಪಟ್ಟಿಯಲ್ಲಿ ಟಿಕೆಟ್‌ ಮಿಸ್‌ ಆದ ಪ್ರಮುಖರಾಗಿದ್ದಾರೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more