Party Rounds: 10 ಶಾಸಕರ ಕ್ಷೇತ್ರಕ್ಕೆ ಮುಂದುವರಿದ ಟಿಕೆಟ್‌ ಸಸ್ಪೆನ್ಸ್‌!

Party Rounds: 10 ಶಾಸಕರ ಕ್ಷೇತ್ರಕ್ಕೆ ಮುಂದುವರಿದ ಟಿಕೆಟ್‌ ಸಸ್ಪೆನ್ಸ್‌!

Published : Apr 12, 2023, 08:12 PM ISTUpdated : Apr 12, 2023, 10:21 PM IST

ರಾಜ್ಯ ಬಿಜೆಪಿ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಒಟ್ಟು 189 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಫೈನಲ್‌ ಮಾಡಲಾಗಿದೆ. 10 ಹಾಲಿ ಶಾಸಕರು ಈ ಬಾರಿ ಟಿಕೆಟ್‌ ತಪ್ಪಿಸಿಕೊಂಡಿದ್ದಾರೆ.
 

ಬೆಂಗಳೂರು (ಏ.10): ನಿರೀಕ್ಷೆಯಂತೆ ಬಿಜೆಪಿ 189 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಫೈನಲ್‌ ಮಾಡಿ ಮೊದಲ ಪಟ್ಟಿ ರಿಲೀಸ್ ಮಾಡಿದೆ. ಇದರಲ್ಲಿ 52 ಹೊಸ ಮುಖಗಳಿಗೆ ಬಿಜೆಪಿ ಅವಕಾಶ ನೀಡಿದೆ. 10 ಹಾಲಿ ಶಾಸಕರು ತಮ್ಮ ಟಿಕೆಟ್‌ ತಪ್ಪಿಸಿಕೊಂಡಿದ್ದಾರೆ.

ಬಿಜೆಪಿ ಹೊಸಮುಖಗಳನ್ನು ಪರಿಚಯಿಸಿದ್ದಾಗಿ ಹೇಳಿದ್ದರೂ, ಮೊದಲ ಲಿಸ್ಟ್‌ನಲ್ಲಿ ಅಚ್ಚರಿ ಎನ್ನುವಂಥ ಯಾವುದೇ ಅಂಶಗಳು ಕಾಣುತ್ತಿಲ್ಲ. ಹೊಸದುರ್ಗದಿಂದ ಟಿಕೆಟ್‌ ತಪ್ಪಿಸಿಕೊಂಡ ಗೂಳಿಹಟ್ಟಿ ಶೇಖರ್‌ ಅವರದ್ದು ಅಚ್ಚರಿ. ಉಳಿದಂತೆ ಕಾಪು, ಸುಳ್ಯ ಹಾಗೂ ಪುತ್ತೂರಿನಲ್ಲಿ ಹಾಲಿ ಶಾಸಕರಿಗೆ ಟಿಕೆಟ್‌ ಇಲ್ಲ ಅನ್ನೋದು ಮೊದಲೇ ನಿರ್ಧಾರವಾಗಿತ್ತು.

Party Rounds: ಇಂದು ರಾತ್ರಿಯೊಳಗೆ ಕಾಂಗ್ರೆಸ್‌ 3ನೇ ಪಟ್ಟಿ ಸಿದ್ಧ: ದಿಢೀರ್‌ ಗುಪ್ತ ಸಭೆ

ಜಗದೀಶ್‌ ಶೆಟ್ಟರ್‌, ಅರವಿಂದ್‌ ಲಿಂಬಾವಳಿ, ರಾಮದಾಸ್‌, ನೆಹರು ಓಲೇಕಾರ್‌, ಎಂಪಿ ಕುಮಾರಸ್ವಾಮಿ, ಸುಕುಮಾರ್‌ ಶೆಟ್ಟಿ, ಕಳಕಪ್ಪ ಬಂಡಿ ಸೇರಿದಂತೆ ಇನ್ನೂ ಹಲವರ ಟಿಕೆಟ್‌ ನಿರೀಕ್ಷೆ ಇನ್ನೂ ಉಳಿದುಕೊಂಡಿದೆ. ಲಕ್ಷ್ಮಣ್‌ ಸವದಿ, ಮುದ್ದಹನುಮೇಗೌಡ, ಆರ್‌.ಶಂಕರ್‌, ಸೊಗಡು ಶಿವಣ್ಣ, ಕೆ.ಶಿವರಾಮ್‌, ಎನ್‌ಆರ್‌ ರಮೇಶ್‌ ಮೊದಲ ಪಟ್ಟಿಯಲ್ಲಿ ಟಿಕೆಟ್‌ ಮಿಸ್‌ ಆದ ಪ್ರಮುಖರಾಗಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more