Party Rounds: 10 ಶಾಸಕರ ಕ್ಷೇತ್ರಕ್ಕೆ ಮುಂದುವರಿದ ಟಿಕೆಟ್‌ ಸಸ್ಪೆನ್ಸ್‌!

Party Rounds: 10 ಶಾಸಕರ ಕ್ಷೇತ್ರಕ್ಕೆ ಮುಂದುವರಿದ ಟಿಕೆಟ್‌ ಸಸ್ಪೆನ್ಸ್‌!

Published : Apr 12, 2023, 08:12 PM ISTUpdated : Apr 12, 2023, 10:21 PM IST

ರಾಜ್ಯ ಬಿಜೆಪಿ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಒಟ್ಟು 189 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಫೈನಲ್‌ ಮಾಡಲಾಗಿದೆ. 10 ಹಾಲಿ ಶಾಸಕರು ಈ ಬಾರಿ ಟಿಕೆಟ್‌ ತಪ್ಪಿಸಿಕೊಂಡಿದ್ದಾರೆ.
 

ಬೆಂಗಳೂರು (ಏ.10): ನಿರೀಕ್ಷೆಯಂತೆ ಬಿಜೆಪಿ 189 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಫೈನಲ್‌ ಮಾಡಿ ಮೊದಲ ಪಟ್ಟಿ ರಿಲೀಸ್ ಮಾಡಿದೆ. ಇದರಲ್ಲಿ 52 ಹೊಸ ಮುಖಗಳಿಗೆ ಬಿಜೆಪಿ ಅವಕಾಶ ನೀಡಿದೆ. 10 ಹಾಲಿ ಶಾಸಕರು ತಮ್ಮ ಟಿಕೆಟ್‌ ತಪ್ಪಿಸಿಕೊಂಡಿದ್ದಾರೆ.

ಬಿಜೆಪಿ ಹೊಸಮುಖಗಳನ್ನು ಪರಿಚಯಿಸಿದ್ದಾಗಿ ಹೇಳಿದ್ದರೂ, ಮೊದಲ ಲಿಸ್ಟ್‌ನಲ್ಲಿ ಅಚ್ಚರಿ ಎನ್ನುವಂಥ ಯಾವುದೇ ಅಂಶಗಳು ಕಾಣುತ್ತಿಲ್ಲ. ಹೊಸದುರ್ಗದಿಂದ ಟಿಕೆಟ್‌ ತಪ್ಪಿಸಿಕೊಂಡ ಗೂಳಿಹಟ್ಟಿ ಶೇಖರ್‌ ಅವರದ್ದು ಅಚ್ಚರಿ. ಉಳಿದಂತೆ ಕಾಪು, ಸುಳ್ಯ ಹಾಗೂ ಪುತ್ತೂರಿನಲ್ಲಿ ಹಾಲಿ ಶಾಸಕರಿಗೆ ಟಿಕೆಟ್‌ ಇಲ್ಲ ಅನ್ನೋದು ಮೊದಲೇ ನಿರ್ಧಾರವಾಗಿತ್ತು.

Party Rounds: ಇಂದು ರಾತ್ರಿಯೊಳಗೆ ಕಾಂಗ್ರೆಸ್‌ 3ನೇ ಪಟ್ಟಿ ಸಿದ್ಧ: ದಿಢೀರ್‌ ಗುಪ್ತ ಸಭೆ

ಜಗದೀಶ್‌ ಶೆಟ್ಟರ್‌, ಅರವಿಂದ್‌ ಲಿಂಬಾವಳಿ, ರಾಮದಾಸ್‌, ನೆಹರು ಓಲೇಕಾರ್‌, ಎಂಪಿ ಕುಮಾರಸ್ವಾಮಿ, ಸುಕುಮಾರ್‌ ಶೆಟ್ಟಿ, ಕಳಕಪ್ಪ ಬಂಡಿ ಸೇರಿದಂತೆ ಇನ್ನೂ ಹಲವರ ಟಿಕೆಟ್‌ ನಿರೀಕ್ಷೆ ಇನ್ನೂ ಉಳಿದುಕೊಂಡಿದೆ. ಲಕ್ಷ್ಮಣ್‌ ಸವದಿ, ಮುದ್ದಹನುಮೇಗೌಡ, ಆರ್‌.ಶಂಕರ್‌, ಸೊಗಡು ಶಿವಣ್ಣ, ಕೆ.ಶಿವರಾಮ್‌, ಎನ್‌ಆರ್‌ ರಮೇಶ್‌ ಮೊದಲ ಪಟ್ಟಿಯಲ್ಲಿ ಟಿಕೆಟ್‌ ಮಿಸ್‌ ಆದ ಪ್ರಮುಖರಾಗಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more