Party Rounds: 10 ಶಾಸಕರ ಕ್ಷೇತ್ರಕ್ಕೆ ಮುಂದುವರಿದ ಟಿಕೆಟ್‌ ಸಸ್ಪೆನ್ಸ್‌!

Party Rounds: 10 ಶಾಸಕರ ಕ್ಷೇತ್ರಕ್ಕೆ ಮುಂದುವರಿದ ಟಿಕೆಟ್‌ ಸಸ್ಪೆನ್ಸ್‌!

Published : Apr 12, 2023, 08:12 PM ISTUpdated : Apr 12, 2023, 10:21 PM IST

ರಾಜ್ಯ ಬಿಜೆಪಿ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಒಟ್ಟು 189 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಫೈನಲ್‌ ಮಾಡಲಾಗಿದೆ. 10 ಹಾಲಿ ಶಾಸಕರು ಈ ಬಾರಿ ಟಿಕೆಟ್‌ ತಪ್ಪಿಸಿಕೊಂಡಿದ್ದಾರೆ.
 

ಬೆಂಗಳೂರು (ಏ.10): ನಿರೀಕ್ಷೆಯಂತೆ ಬಿಜೆಪಿ 189 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಫೈನಲ್‌ ಮಾಡಿ ಮೊದಲ ಪಟ್ಟಿ ರಿಲೀಸ್ ಮಾಡಿದೆ. ಇದರಲ್ಲಿ 52 ಹೊಸ ಮುಖಗಳಿಗೆ ಬಿಜೆಪಿ ಅವಕಾಶ ನೀಡಿದೆ. 10 ಹಾಲಿ ಶಾಸಕರು ತಮ್ಮ ಟಿಕೆಟ್‌ ತಪ್ಪಿಸಿಕೊಂಡಿದ್ದಾರೆ.

ಬಿಜೆಪಿ ಹೊಸಮುಖಗಳನ್ನು ಪರಿಚಯಿಸಿದ್ದಾಗಿ ಹೇಳಿದ್ದರೂ, ಮೊದಲ ಲಿಸ್ಟ್‌ನಲ್ಲಿ ಅಚ್ಚರಿ ಎನ್ನುವಂಥ ಯಾವುದೇ ಅಂಶಗಳು ಕಾಣುತ್ತಿಲ್ಲ. ಹೊಸದುರ್ಗದಿಂದ ಟಿಕೆಟ್‌ ತಪ್ಪಿಸಿಕೊಂಡ ಗೂಳಿಹಟ್ಟಿ ಶೇಖರ್‌ ಅವರದ್ದು ಅಚ್ಚರಿ. ಉಳಿದಂತೆ ಕಾಪು, ಸುಳ್ಯ ಹಾಗೂ ಪುತ್ತೂರಿನಲ್ಲಿ ಹಾಲಿ ಶಾಸಕರಿಗೆ ಟಿಕೆಟ್‌ ಇಲ್ಲ ಅನ್ನೋದು ಮೊದಲೇ ನಿರ್ಧಾರವಾಗಿತ್ತು.

Party Rounds: ಇಂದು ರಾತ್ರಿಯೊಳಗೆ ಕಾಂಗ್ರೆಸ್‌ 3ನೇ ಪಟ್ಟಿ ಸಿದ್ಧ: ದಿಢೀರ್‌ ಗುಪ್ತ ಸಭೆ

ಜಗದೀಶ್‌ ಶೆಟ್ಟರ್‌, ಅರವಿಂದ್‌ ಲಿಂಬಾವಳಿ, ರಾಮದಾಸ್‌, ನೆಹರು ಓಲೇಕಾರ್‌, ಎಂಪಿ ಕುಮಾರಸ್ವಾಮಿ, ಸುಕುಮಾರ್‌ ಶೆಟ್ಟಿ, ಕಳಕಪ್ಪ ಬಂಡಿ ಸೇರಿದಂತೆ ಇನ್ನೂ ಹಲವರ ಟಿಕೆಟ್‌ ನಿರೀಕ್ಷೆ ಇನ್ನೂ ಉಳಿದುಕೊಂಡಿದೆ. ಲಕ್ಷ್ಮಣ್‌ ಸವದಿ, ಮುದ್ದಹನುಮೇಗೌಡ, ಆರ್‌.ಶಂಕರ್‌, ಸೊಗಡು ಶಿವಣ್ಣ, ಕೆ.ಶಿವರಾಮ್‌, ಎನ್‌ಆರ್‌ ರಮೇಶ್‌ ಮೊದಲ ಪಟ್ಟಿಯಲ್ಲಿ ಟಿಕೆಟ್‌ ಮಿಸ್‌ ಆದ ಪ್ರಮುಖರಾಗಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more